ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.
ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…
ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :- ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.

ಒಳ್ಳೆಯ ಗುಣಮಟ್ಟದ ಕ್ಲಿನಿಕ್ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.

ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.

ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.
ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.

ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.
ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ