News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

3377

ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.

ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…

ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :-  ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.

ಒಳ್ಳೆಯ ಗುಣಮಟ್ಟದ ಕ್ಲಿನಿಕ್‌ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್‌ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.

ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.

ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.

ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್‌ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.

ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.

ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • ಉಪಯುಕ್ತ ಮಾಹಿತಿ

    ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

    ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…

  • ರಾಜಕೀಯ

    ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

    ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

  • ಗ್ಯಾಜೆಟ್

    ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

    ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.