News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಸೌಂದರ್ಯ

ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

3376

ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.

ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…

ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :-  ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.

ಒಳ್ಳೆಯ ಗುಣಮಟ್ಟದ ಕ್ಲಿನಿಕ್‌ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್‌ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.

ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.

ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.

ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್‌ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.

ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.

ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಹೋಟೆಲ್ ನಿಂದ ಎಸ್ಕೇಪ್ ಹಾಗಿದ್ದೇಕೆ ನಟಿ ಪೂಜಾ ಗಾಂಧಿ!

    ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.  ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • inspirational

    ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

     ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.