ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.
ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…
ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :- ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.

ಒಳ್ಳೆಯ ಗುಣಮಟ್ಟದ ಕ್ಲಿನಿಕ್ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.

ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.

ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.
ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.

ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.
ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.