News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸೌಂದರ್ಯ

ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

3378

ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.

ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…

ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :-  ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.

ಒಳ್ಳೆಯ ಗುಣಮಟ್ಟದ ಕ್ಲಿನಿಕ್‌ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್‌ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.

ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.

ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.

ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್‌ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.

ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.

ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports, ಕ್ರೀಡೆ

    ಕ್ರಿಕೆಟ್ ನಲ್ಲಿ ಹೊಸ ನಿಯಮ ಜಾರಿಗೆ ನಿಮಗೋತ್ತಾ

    ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…

    Loading

  • ಉಪಯುಕ್ತ ಮಾಹಿತಿ

    ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

    ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ದೇಗುಲ ದರ್ಶನ

    ಮೊದಲ ದಿನವೇ ಅಯ್ಯಪ್ಪ ಸ್ವಾಮಿ ಹುಂಡಿಗೆ ದಾಖಲೆಯ ಹಣ . ಮೊದಲ ದಿನ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತರು ಎಷ್ಟು ಗೊತ್ತಾ?

    ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…