ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.
ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…
ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :- ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.
ಒಳ್ಳೆಯ ಗುಣಮಟ್ಟದ ಕ್ಲಿನಿಕ್ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.
ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.
ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.
ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.
ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.
ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…