ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.
ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…
ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :- ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.
ಒಳ್ಳೆಯ ಗುಣಮಟ್ಟದ ಕ್ಲಿನಿಕ್ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.
ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.
ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.
ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.
ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.
ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…