News

ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಿನಿಮಾ

3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

1046

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.

ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.

9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.

ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

    ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • ರೆಸಿಪಿ

    ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

    ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.

  • ವಿಸ್ಮಯ ಜಗತ್ತು

    ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

    ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

  • ಸುದ್ದಿ

    ಬಾಕ್ಸ್ ಆಫೀಸ್ ಸುಲ್ತಾನ್,ಚಾಲೆಂಜಿಂಗ್ ಸ್ಟಾರ್ ದರ್ಶನ್ ​​ಫ್ಯಾನ್ಸ್​ ಗೆ ಸಿಹಿ ಸುದ್ದಿ​..!

    ಸ್ವಿಟ್ಜರ್ಲೆಂಡ್​ನಲ್ಲಿ ನಟ ದರ್ಶನ್​. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್​ ಸ್ಟಾರ್​. ಎಂ.ಡಿ ಶ್ರೀಧರ್​ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್​ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್​ 26ರಂದು ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ ದಚ್ಚು ಆ್ಯಂಡ್​ ಟೀಮ್​. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್​ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…