ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.
ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.
9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.
ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…