ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.
ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.
9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.
ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು