News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

1049

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.

ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.

9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.

ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎರಡನೇ ಪತ್ನಿಯಿಂದ ಸಿಎಂ ಕುಮಾರಸ್ವಾಮಿಗೆ ಸಂಕಷ್ಟ..!ಈ ಸುದ್ದಿ ನೋಡಿ…

    ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.

  • ಆರೋಗ್ಯ

    ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…