ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.
ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.
9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.
ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…