ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.
ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.
9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.
ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….