News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

1049

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.

ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.

9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.

ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…

  • ಸುದ್ದಿ

    ಪೇಪರ್ ಮಾರಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇಂದು ಹೇಗಿದ್ದಾನೆ ಗೊತ್ತ…?

    ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….