ರಾಜಕೀಯ

3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಮೋದಿಯನ್ನು ವಿರೋಧಿಸಲು ಸಿಕ್ಕ ವಿಷಯಗಳು..!ಮೋದಿಯಿಂದ ಜಾರಿಗೆ ಬಂದ ಎಷ್ಟೋ ಯೋಜನೆಗಳ ಬಗ್ಗೆ ನಿಮ್ಗೆ ಗೊತ್ತಿರಲಿಕ್ಕಿಲ್ಲ…

497

3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಕೇಂದ್ರವನ್ನ ವಿರೋಧಿಸಲು ಸಿಕ್ಕ ವಿಷಯಗಳು….


1.ಮೋದಿ ಚಹಾ
2.ಮೋದಿ ಪತ್ನಿ
3.ಮೋದಿ ಸೂಟ್


4.ಮೋದಿ ಕುರ್ತಾ
5.ಮೋದಿ ವಿದೇಶಪ್ರವಾಸ
6.ಮೋದಿ ಡಿಗ್ರಿ
7. ಅಣಬೆ ವಿಚಾರ

ಆದರೆ

2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
1.ಜನದನ್ ಯೋಜನೆ


2.ಸುಕನ್ಯಾ ಸಮೃದ್ಧಿ ಯೋಜನೆ
3.ಮುದ್ರಾ ಯೋಜನೆ


4.ಜೀವ ಜ್ಯೋತಿ ಬೀಮಾ ಯೋಜನೆ
5.ಸುರಕ್ಷಾ ಬೀಮಾ ಯೋಜನೆ
6.ಅಟಲ್ ಪಿಂಚಣಿ ಯೋಜನೆ


7.ಮೇಕ್ ಇನ್ ಇ೦ಡಿಯಾ
8.ಇಂದ್ರಧನುಶ್ ಯೋಜನೆ
9.ಕಿಸಾನ್ ವಿಕಾಸ ಪತ್ರ ಯೋಜನೆ
10.ಕಿಸಾನ್ ಅ೦ಬಾನಿ ಬೀಮಾ ಯೋಜನೆ
11.ಗ್ರಾಮ ಸಿ೦ಚಾಯಿ ಯೋಜನೆ
12.ಸ೦ಸದ್ ಆದರ್ಶ ಗ್ರಾಮ ಯೋಜನೆ
13.ಮಣ್ಣಿನ ಆರೋಗ್ಯ ಕಾರ್ಡ್
14.ಸೇತು ಭಾರತಂ ಯೋಜನೆ


15.ಡಿಜಿಟಲ್ ಇಂಡಿಯಾ
16.ಚಿನ್ನ ಠೇವಣಿ ಯೋಜನೆ
17.ಸ್ಮಾರ್ಟ್ ಸಿಟಿ ಯೋಜನೆ
18.ಸ್ಕಿಲ್ ಇಂಡಿಯಾ
19.ಹ್ರದಯ್ ಯೋಜನೆ


20.ಸ್ವಚ್ಛ ಭಾರತ ಅಭಿಯಾನ
21.ದೀನದಯಾಳ್ ಗ್ರಾಮೀಣಾಉಪಾದ್ಯಾಯ ಜ್ಯೋತಿ ಯೋಜನೆ
22.ದೀನದಯಾಳ್ ಗ್ರಾಮೀಣಾ ಉಪಾದ್ಯಾಯ ಕೌಶಲ್ಯ ಯೋಜನೆ
23.ಸ್ಟಾರ್ಟ್ ಅಪ್ ಸ್ಟ್ಯಾಂಡ್ ಅಪ್ ಇಂಡಿಯಾ
24.ಉದಯ ಯೋಜನೆ
25.ಪಂಡಿತ್ ದೀನ ದಯಾಳ್ ಶ್ರಮೇವ್ ಯೋಜನೆ
26.ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ
27.ಅಮೃತ್ ಆಟಾಲ್ ಗ್ರಾಮಾಬಿವೃದ್ದಿ ಯೋಜನೆ
28.ಸ್ವದೇಶ್ ದರ್ಶನ ಯೋಜನೆ
29.ಪ್ರಸಾದ್ ಯೋಜನೆ
30.ಬಾಲ್ ಸ್ವಚ್ ಅಭಿಯಾನ
31.ರಾಣಿ ಲಕ್ಷ್ಮಿ ಬಾಯ್ ಪೆನ್ಷನ್ ಯೋಜನೆ
32.ನಯಿ ಮಂಜಿಲ್ ಯೋಜನೆ
33.ಆವಾಜ್ ಯೋಜನೆ
34.ಗರೀಬ್ ಕಲ್ಯಾಣ್ ಯೋಜನೆ
35.ಪಹಲ್ ಯೋಜನೆ
36.ಮಹಾತ್ಮ ಗಾಂದಿ ಯೋಜನೆ
37.ಸುರಕ್ಷಾ ಬಂಧನ್ ಯೋಜನೆ
38.ಜನ್ ಔಷದಿ ಯೋಜನೆ
39.ಫಸಲ್ ಬಿಮಾ ಬೆಳೆ ವಿಮೆ ಯೋಜನೆ


40. ಉಜ್ವಲ ಯೋಜನೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಸುದ್ದಿ

    ಕೊರೋನಾ ವೈರಸ್ ಭಯದಲ್ಲಿದ್ದ ಜನರಿಗೆ ಮತ್ತೊಂದು ಶಾಕ್, ಬಂದಿದೆ ಇನ್ನೊಂದು ಖಾಯಿಲೆ!

    ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

    ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…