ಸಿನಿಮಾ

3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

1046

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.

ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.

9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.

ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ಸುದ್ದಿ

    BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

    ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • ಸುದ್ದಿ

    2 ದಿನಗಳ ಭೇಟಿಗಾಗಿ ಕೇದಾರನಾಥಕ್ಕೆ ಬಂದಿಳಿದ ಪ್ರಧಾನಿ ಮೋದಿ, ಪುನರ್ನಿರ್ಮಾಣ….

    ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…

  • ಸುದ್ದಿ

    ಯುವತಿಯನ್ನುತಾಯಿಯ ಎದುರೆ ರೇಪ್ ಮಾಡಿದ ನಟ…!

    ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…