ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ ಕಂಪನಿಗಳು ತುದಿಗಾಲಿನಲ್ಲಿ ನಿಂತಿದೆ. ಸ್ನೇಹಿತರೆ ಭಾರತ ಮೂಲದ ಈ 19 ವರ್ಷದ ಹುಡುಗಿಯ ಹೆಸರು ಇಶಾ ಕಾರೆ, ಕ್ಯಾಲಿಫೋರ್ನಿಯಾದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಈ ಹುಡುಗಿ ದೇಶವೇ ಶಾಕ್ ಆಗುವಂತಹ ಕೆಲಸವನ್ನ ಮಾಡಿದ್ದಾಳೆ.
ಮೊಬೈಲ್ ಅನ್ನುವುದು ಈಗಿನ ಕಾಲದಲ್ಲಿ ನಮ್ಮ ದೇಹದ ಒಂದು ಭಾಗವಾಗಿದೆ, ಏನಾದರು ಬಿಟ್ಟಿರುತ್ತೇವೆ ಆದರೆ ಮೊಬೈಲ್ ಬಿಟ್ಟು ಒಂದು ಕ್ಷಣ ಕೂಡ ನಮ್ಮಿಂದ ಇರಲು ಸಾಧ್ಯವಿಲ್ಲ. ಇಷ್ಟೊಂದು ಮೊಬೈಲ್ ಬಳಕೆ ಮಾಡುವ ನಮಗೆ ಮೊಬೈಲ್ ಚಾರ್ಜ್ ಮಾಡುವಾಗ ತುಂಬಾ ಕಿರಿ ಕಿರಿ ಆಗುತ್ತದೆ ಮತ್ತು ಇದಕ್ಕೆ ಕಾರಣ ನಮ್ಮ ಮೊಬೈಲ್ ಬ್ಯಾಟರಿ ಫುಲ್ ಚಾರ್ಜ್ ಆಗಬೇಕು ಅಂದರೆ ಏನಿಲ್ಲ ಅಂದರು ಎರಡು ಘಂಟೆ ಸಮಯ ಬೇಕು.
ಇನ್ನು ನಾವು ಯಾವುದಾದರೂ ಅರ್ಜೆಂಟ್ ಕೆಲಸಕ್ಕೆ ಹೋಗಬೇಕಾದ ಸಮಯದಲ್ಲಿ ನಮ್ಮ ಮೊಬೈಲ್ ಗೆ ಬೇಗ ಚಾರ್ಜ್ ಆಗಲಿಲ್ಲ ಅಂದರೆ ನಿಮಗೆ ತಲೆಬಿಸಿ ಉಂಟಾಗುತ್ತದೆ, ಇನ್ನು ಈ ಸಮಸ್ಯೆಯನ್ನ ಯಾವಾಗಲೂ ಎದುರಿಸುತ್ತಿದ್ದ ಇಶಾ ಈ ಚಾರ್ಗಿಂಗ್ ಸಮಸ್ಯೆಯಿಂದ ಪಾರಾಗಲು ಒಂದು ಡಿವೈಸ್ ಕಂಡುಹಿಡಿಯಲು ಮುಂದಾದಳು. ಹೌದು ಮೊಬೈಲ್ ಚಾರ್ಜ್ ಗೆ ಹಾಕಿದರೆ ಸೆಕೆಂಡ್ ಗಳಲ್ಲಿ ಚಾರ್ಜ್ ಆಗಬೇಕು ಅನ್ನುವುದು ಇಶಾ ಗುರಿಯಾಗಿತ್ತು, ತನ್ನ ಗುರಿಯ ಬೆನ್ನಟ್ಟಿ ಹಗಲು ರಾತ್ರಿ ಕೆಲಸ ಮಾಡಿದ ಇಶಾ ಕೊನೆಗೂ ತಾನು ಅಂದುಕೊಂಡಿದ್ದನ್ನ ಸಾಧಿಸಿದ್ದಾಳೆ ಮತ್ತು ಸೂಪರ್ ಕ್ಯಪಾಸಿಟರ್ ಅನ್ನುವ ಡಿವೈಸ್ ಕಂಡುಹಿಡಿದ್ದಾಳೆ ಇಶಾ.
ಇನ್ನು ಡಿವೈಸ್ ಮೂಲಕ ಮೊಬೈಲ್ ಕೇವಲ 30 ಸೆಕೆಂಡ್ ನಲ್ಲಿ ಚಾರ್ಜ್ ಮಾಡಬಹುದು, ಇನ್ನು ಈ ಡಿವೈಸ್ ಗಾತ್ರ ಕೂಡ ಬಹಳ ಚಿಕ್ಕದಾಗಿದ್ದು ಇದನ್ನ ಮೊಬೈಲ್ ಒಳಗೆ ಇಡಬಹುದಾಗಿದೆ. ಮೊಬೈಲ್ ಚಾರ್ಜರ್ ಅನ್ನು ಈ ಡಿವೈಸ್ ಗೆ ಕನೆಕ್ಟ್ ಮಾಡಿದರೆ ಸಾಕು 30 ಸೆಕೆಂಡ್ ನಲ್ಲಿ ನಮ್ಮ ಮೊಬೈಲ್ ಫುಲ್ ಚಾರ್ಜ್ ಆಗುತ್ತದೆ, ಇನ್ನು ಈ ಡಿವೈಸ್ ನ ಮಹಿಮೆಯನ್ನ ತೋರಿಸಿದ ಇಷಾಗೆ ಇಂಟರ್ನ್ಯಾಷನಲ್ ಯಂಗ್ ಸೈನ್ಟಿಸ್ಟ್ ಅವಾರ್ಡ್ ಜೊತೆಗೆ 30 ಲಕ್ಷ ಬಹುಮಾನವನ್ನ ಕೂಡ ಗೆದ್ದಿದ್ದಾಳೆ. ಇನ್ನು ಈಕೆಯ ಅನ್ವೇಷಣೆಯನ್ನ ನೋಡಿ ಬೆರಗಾಗಿರುವ ಪ್ರಪಂಚದ ದೊಡ್ಡ ದೊಡ್ಡ ಕಂಪನಿಗಳು ಓದು ಮುಗಿಸಿದ ನಂತರ ನಮ್ಮ ಕಂಪನಿಗೆ ಬರುವಂತೆ ಆಹ್ವಾನ ಕೊಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…