ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ ಕಂಪನಿಗಳು ತುದಿಗಾಲಿನಲ್ಲಿ ನಿಂತಿದೆ. ಸ್ನೇಹಿತರೆ ಭಾರತ ಮೂಲದ ಈ 19 ವರ್ಷದ ಹುಡುಗಿಯ ಹೆಸರು ಇಶಾ ಕಾರೆ, ಕ್ಯಾಲಿಫೋರ್ನಿಯಾದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಈ ಹುಡುಗಿ ದೇಶವೇ ಶಾಕ್ ಆಗುವಂತಹ ಕೆಲಸವನ್ನ ಮಾಡಿದ್ದಾಳೆ.

ಮೊಬೈಲ್ ಅನ್ನುವುದು ಈಗಿನ ಕಾಲದಲ್ಲಿ ನಮ್ಮ ದೇಹದ ಒಂದು ಭಾಗವಾಗಿದೆ, ಏನಾದರು ಬಿಟ್ಟಿರುತ್ತೇವೆ ಆದರೆ ಮೊಬೈಲ್ ಬಿಟ್ಟು ಒಂದು ಕ್ಷಣ ಕೂಡ ನಮ್ಮಿಂದ ಇರಲು ಸಾಧ್ಯವಿಲ್ಲ. ಇಷ್ಟೊಂದು ಮೊಬೈಲ್ ಬಳಕೆ ಮಾಡುವ ನಮಗೆ ಮೊಬೈಲ್ ಚಾರ್ಜ್ ಮಾಡುವಾಗ ತುಂಬಾ ಕಿರಿ ಕಿರಿ ಆಗುತ್ತದೆ ಮತ್ತು ಇದಕ್ಕೆ ಕಾರಣ ನಮ್ಮ ಮೊಬೈಲ್ ಬ್ಯಾಟರಿ ಫುಲ್ ಚಾರ್ಜ್ ಆಗಬೇಕು ಅಂದರೆ ಏನಿಲ್ಲ ಅಂದರು ಎರಡು ಘಂಟೆ ಸಮಯ ಬೇಕು.

ಇನ್ನು ನಾವು ಯಾವುದಾದರೂ ಅರ್ಜೆಂಟ್ ಕೆಲಸಕ್ಕೆ ಹೋಗಬೇಕಾದ ಸಮಯದಲ್ಲಿ ನಮ್ಮ ಮೊಬೈಲ್ ಗೆ ಬೇಗ ಚಾರ್ಜ್ ಆಗಲಿಲ್ಲ ಅಂದರೆ ನಿಮಗೆ ತಲೆಬಿಸಿ ಉಂಟಾಗುತ್ತದೆ, ಇನ್ನು ಈ ಸಮಸ್ಯೆಯನ್ನ ಯಾವಾಗಲೂ ಎದುರಿಸುತ್ತಿದ್ದ ಇಶಾ ಈ ಚಾರ್ಗಿಂಗ್ ಸಮಸ್ಯೆಯಿಂದ ಪಾರಾಗಲು ಒಂದು ಡಿವೈಸ್ ಕಂಡುಹಿಡಿಯಲು ಮುಂದಾದಳು. ಹೌದು ಮೊಬೈಲ್ ಚಾರ್ಜ್ ಗೆ ಹಾಕಿದರೆ ಸೆಕೆಂಡ್ ಗಳಲ್ಲಿ ಚಾರ್ಜ್ ಆಗಬೇಕು ಅನ್ನುವುದು ಇಶಾ ಗುರಿಯಾಗಿತ್ತು, ತನ್ನ ಗುರಿಯ ಬೆನ್ನಟ್ಟಿ ಹಗಲು ರಾತ್ರಿ ಕೆಲಸ ಮಾಡಿದ ಇಶಾ ಕೊನೆಗೂ ತಾನು ಅಂದುಕೊಂಡಿದ್ದನ್ನ ಸಾಧಿಸಿದ್ದಾಳೆ ಮತ್ತು ಸೂಪರ್ ಕ್ಯಪಾಸಿಟರ್ ಅನ್ನುವ ಡಿವೈಸ್ ಕಂಡುಹಿಡಿದ್ದಾಳೆ ಇಶಾ.

ಇನ್ನು ಡಿವೈಸ್ ಮೂಲಕ ಮೊಬೈಲ್ ಕೇವಲ 30 ಸೆಕೆಂಡ್ ನಲ್ಲಿ ಚಾರ್ಜ್ ಮಾಡಬಹುದು, ಇನ್ನು ಈ ಡಿವೈಸ್ ಗಾತ್ರ ಕೂಡ ಬಹಳ ಚಿಕ್ಕದಾಗಿದ್ದು ಇದನ್ನ ಮೊಬೈಲ್ ಒಳಗೆ ಇಡಬಹುದಾಗಿದೆ. ಮೊಬೈಲ್ ಚಾರ್ಜರ್ ಅನ್ನು ಈ ಡಿವೈಸ್ ಗೆ ಕನೆಕ್ಟ್ ಮಾಡಿದರೆ ಸಾಕು 30 ಸೆಕೆಂಡ್ ನಲ್ಲಿ ನಮ್ಮ ಮೊಬೈಲ್ ಫುಲ್ ಚಾರ್ಜ್ ಆಗುತ್ತದೆ, ಇನ್ನು ಈ ಡಿವೈಸ್ ನ ಮಹಿಮೆಯನ್ನ ತೋರಿಸಿದ ಇಷಾಗೆ ಇಂಟರ್ನ್ಯಾಷನಲ್ ಯಂಗ್ ಸೈನ್ಟಿಸ್ಟ್ ಅವಾರ್ಡ್ ಜೊತೆಗೆ 30 ಲಕ್ಷ ಬಹುಮಾನವನ್ನ ಕೂಡ ಗೆದ್ದಿದ್ದಾಳೆ. ಇನ್ನು ಈಕೆಯ ಅನ್ವೇಷಣೆಯನ್ನ ನೋಡಿ ಬೆರಗಾಗಿರುವ ಪ್ರಪಂಚದ ದೊಡ್ಡ ದೊಡ್ಡ ಕಂಪನಿಗಳು ಓದು ಮುಗಿಸಿದ ನಂತರ ನಮ್ಮ ಕಂಪನಿಗೆ ಬರುವಂತೆ ಆಹ್ವಾನ ಕೊಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…