ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ ಕಂಪನಿಗಳು ತುದಿಗಾಲಿನಲ್ಲಿ ನಿಂತಿದೆ. ಸ್ನೇಹಿತರೆ ಭಾರತ ಮೂಲದ ಈ 19 ವರ್ಷದ ಹುಡುಗಿಯ ಹೆಸರು ಇಶಾ ಕಾರೆ, ಕ್ಯಾಲಿಫೋರ್ನಿಯಾದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಈ ಹುಡುಗಿ ದೇಶವೇ ಶಾಕ್ ಆಗುವಂತಹ ಕೆಲಸವನ್ನ ಮಾಡಿದ್ದಾಳೆ.

ಮೊಬೈಲ್ ಅನ್ನುವುದು ಈಗಿನ ಕಾಲದಲ್ಲಿ ನಮ್ಮ ದೇಹದ ಒಂದು ಭಾಗವಾಗಿದೆ, ಏನಾದರು ಬಿಟ್ಟಿರುತ್ತೇವೆ ಆದರೆ ಮೊಬೈಲ್ ಬಿಟ್ಟು ಒಂದು ಕ್ಷಣ ಕೂಡ ನಮ್ಮಿಂದ ಇರಲು ಸಾಧ್ಯವಿಲ್ಲ. ಇಷ್ಟೊಂದು ಮೊಬೈಲ್ ಬಳಕೆ ಮಾಡುವ ನಮಗೆ ಮೊಬೈಲ್ ಚಾರ್ಜ್ ಮಾಡುವಾಗ ತುಂಬಾ ಕಿರಿ ಕಿರಿ ಆಗುತ್ತದೆ ಮತ್ತು ಇದಕ್ಕೆ ಕಾರಣ ನಮ್ಮ ಮೊಬೈಲ್ ಬ್ಯಾಟರಿ ಫುಲ್ ಚಾರ್ಜ್ ಆಗಬೇಕು ಅಂದರೆ ಏನಿಲ್ಲ ಅಂದರು ಎರಡು ಘಂಟೆ ಸಮಯ ಬೇಕು.

ಇನ್ನು ನಾವು ಯಾವುದಾದರೂ ಅರ್ಜೆಂಟ್ ಕೆಲಸಕ್ಕೆ ಹೋಗಬೇಕಾದ ಸಮಯದಲ್ಲಿ ನಮ್ಮ ಮೊಬೈಲ್ ಗೆ ಬೇಗ ಚಾರ್ಜ್ ಆಗಲಿಲ್ಲ ಅಂದರೆ ನಿಮಗೆ ತಲೆಬಿಸಿ ಉಂಟಾಗುತ್ತದೆ, ಇನ್ನು ಈ ಸಮಸ್ಯೆಯನ್ನ ಯಾವಾಗಲೂ ಎದುರಿಸುತ್ತಿದ್ದ ಇಶಾ ಈ ಚಾರ್ಗಿಂಗ್ ಸಮಸ್ಯೆಯಿಂದ ಪಾರಾಗಲು ಒಂದು ಡಿವೈಸ್ ಕಂಡುಹಿಡಿಯಲು ಮುಂದಾದಳು. ಹೌದು ಮೊಬೈಲ್ ಚಾರ್ಜ್ ಗೆ ಹಾಕಿದರೆ ಸೆಕೆಂಡ್ ಗಳಲ್ಲಿ ಚಾರ್ಜ್ ಆಗಬೇಕು ಅನ್ನುವುದು ಇಶಾ ಗುರಿಯಾಗಿತ್ತು, ತನ್ನ ಗುರಿಯ ಬೆನ್ನಟ್ಟಿ ಹಗಲು ರಾತ್ರಿ ಕೆಲಸ ಮಾಡಿದ ಇಶಾ ಕೊನೆಗೂ ತಾನು ಅಂದುಕೊಂಡಿದ್ದನ್ನ ಸಾಧಿಸಿದ್ದಾಳೆ ಮತ್ತು ಸೂಪರ್ ಕ್ಯಪಾಸಿಟರ್ ಅನ್ನುವ ಡಿವೈಸ್ ಕಂಡುಹಿಡಿದ್ದಾಳೆ ಇಶಾ.

ಇನ್ನು ಡಿವೈಸ್ ಮೂಲಕ ಮೊಬೈಲ್ ಕೇವಲ 30 ಸೆಕೆಂಡ್ ನಲ್ಲಿ ಚಾರ್ಜ್ ಮಾಡಬಹುದು, ಇನ್ನು ಈ ಡಿವೈಸ್ ಗಾತ್ರ ಕೂಡ ಬಹಳ ಚಿಕ್ಕದಾಗಿದ್ದು ಇದನ್ನ ಮೊಬೈಲ್ ಒಳಗೆ ಇಡಬಹುದಾಗಿದೆ. ಮೊಬೈಲ್ ಚಾರ್ಜರ್ ಅನ್ನು ಈ ಡಿವೈಸ್ ಗೆ ಕನೆಕ್ಟ್ ಮಾಡಿದರೆ ಸಾಕು 30 ಸೆಕೆಂಡ್ ನಲ್ಲಿ ನಮ್ಮ ಮೊಬೈಲ್ ಫುಲ್ ಚಾರ್ಜ್ ಆಗುತ್ತದೆ, ಇನ್ನು ಈ ಡಿವೈಸ್ ನ ಮಹಿಮೆಯನ್ನ ತೋರಿಸಿದ ಇಷಾಗೆ ಇಂಟರ್ನ್ಯಾಷನಲ್ ಯಂಗ್ ಸೈನ್ಟಿಸ್ಟ್ ಅವಾರ್ಡ್ ಜೊತೆಗೆ 30 ಲಕ್ಷ ಬಹುಮಾನವನ್ನ ಕೂಡ ಗೆದ್ದಿದ್ದಾಳೆ. ಇನ್ನು ಈಕೆಯ ಅನ್ವೇಷಣೆಯನ್ನ ನೋಡಿ ಬೆರಗಾಗಿರುವ ಪ್ರಪಂಚದ ದೊಡ್ಡ ದೊಡ್ಡ ಕಂಪನಿಗಳು ಓದು ಮುಗಿಸಿದ ನಂತರ ನಮ್ಮ ಕಂಪನಿಗೆ ಬರುವಂತೆ ಆಹ್ವಾನ ಕೊಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.