ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ ಕಂಪನಿಗಳು ತುದಿಗಾಲಿನಲ್ಲಿ ನಿಂತಿದೆ. ಸ್ನೇಹಿತರೆ ಭಾರತ ಮೂಲದ ಈ 19 ವರ್ಷದ ಹುಡುಗಿಯ ಹೆಸರು ಇಶಾ ಕಾರೆ, ಕ್ಯಾಲಿಫೋರ್ನಿಯಾದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಈ ಹುಡುಗಿ ದೇಶವೇ ಶಾಕ್ ಆಗುವಂತಹ ಕೆಲಸವನ್ನ ಮಾಡಿದ್ದಾಳೆ.

ಮೊಬೈಲ್ ಅನ್ನುವುದು ಈಗಿನ ಕಾಲದಲ್ಲಿ ನಮ್ಮ ದೇಹದ ಒಂದು ಭಾಗವಾಗಿದೆ, ಏನಾದರು ಬಿಟ್ಟಿರುತ್ತೇವೆ ಆದರೆ ಮೊಬೈಲ್ ಬಿಟ್ಟು ಒಂದು ಕ್ಷಣ ಕೂಡ ನಮ್ಮಿಂದ ಇರಲು ಸಾಧ್ಯವಿಲ್ಲ. ಇಷ್ಟೊಂದು ಮೊಬೈಲ್ ಬಳಕೆ ಮಾಡುವ ನಮಗೆ ಮೊಬೈಲ್ ಚಾರ್ಜ್ ಮಾಡುವಾಗ ತುಂಬಾ ಕಿರಿ ಕಿರಿ ಆಗುತ್ತದೆ ಮತ್ತು ಇದಕ್ಕೆ ಕಾರಣ ನಮ್ಮ ಮೊಬೈಲ್ ಬ್ಯಾಟರಿ ಫುಲ್ ಚಾರ್ಜ್ ಆಗಬೇಕು ಅಂದರೆ ಏನಿಲ್ಲ ಅಂದರು ಎರಡು ಘಂಟೆ ಸಮಯ ಬೇಕು.

ಇನ್ನು ನಾವು ಯಾವುದಾದರೂ ಅರ್ಜೆಂಟ್ ಕೆಲಸಕ್ಕೆ ಹೋಗಬೇಕಾದ ಸಮಯದಲ್ಲಿ ನಮ್ಮ ಮೊಬೈಲ್ ಗೆ ಬೇಗ ಚಾರ್ಜ್ ಆಗಲಿಲ್ಲ ಅಂದರೆ ನಿಮಗೆ ತಲೆಬಿಸಿ ಉಂಟಾಗುತ್ತದೆ, ಇನ್ನು ಈ ಸಮಸ್ಯೆಯನ್ನ ಯಾವಾಗಲೂ ಎದುರಿಸುತ್ತಿದ್ದ ಇಶಾ ಈ ಚಾರ್ಗಿಂಗ್ ಸಮಸ್ಯೆಯಿಂದ ಪಾರಾಗಲು ಒಂದು ಡಿವೈಸ್ ಕಂಡುಹಿಡಿಯಲು ಮುಂದಾದಳು. ಹೌದು ಮೊಬೈಲ್ ಚಾರ್ಜ್ ಗೆ ಹಾಕಿದರೆ ಸೆಕೆಂಡ್ ಗಳಲ್ಲಿ ಚಾರ್ಜ್ ಆಗಬೇಕು ಅನ್ನುವುದು ಇಶಾ ಗುರಿಯಾಗಿತ್ತು, ತನ್ನ ಗುರಿಯ ಬೆನ್ನಟ್ಟಿ ಹಗಲು ರಾತ್ರಿ ಕೆಲಸ ಮಾಡಿದ ಇಶಾ ಕೊನೆಗೂ ತಾನು ಅಂದುಕೊಂಡಿದ್ದನ್ನ ಸಾಧಿಸಿದ್ದಾಳೆ ಮತ್ತು ಸೂಪರ್ ಕ್ಯಪಾಸಿಟರ್ ಅನ್ನುವ ಡಿವೈಸ್ ಕಂಡುಹಿಡಿದ್ದಾಳೆ ಇಶಾ.

ಇನ್ನು ಡಿವೈಸ್ ಮೂಲಕ ಮೊಬೈಲ್ ಕೇವಲ 30 ಸೆಕೆಂಡ್ ನಲ್ಲಿ ಚಾರ್ಜ್ ಮಾಡಬಹುದು, ಇನ್ನು ಈ ಡಿವೈಸ್ ಗಾತ್ರ ಕೂಡ ಬಹಳ ಚಿಕ್ಕದಾಗಿದ್ದು ಇದನ್ನ ಮೊಬೈಲ್ ಒಳಗೆ ಇಡಬಹುದಾಗಿದೆ. ಮೊಬೈಲ್ ಚಾರ್ಜರ್ ಅನ್ನು ಈ ಡಿವೈಸ್ ಗೆ ಕನೆಕ್ಟ್ ಮಾಡಿದರೆ ಸಾಕು 30 ಸೆಕೆಂಡ್ ನಲ್ಲಿ ನಮ್ಮ ಮೊಬೈಲ್ ಫುಲ್ ಚಾರ್ಜ್ ಆಗುತ್ತದೆ, ಇನ್ನು ಈ ಡಿವೈಸ್ ನ ಮಹಿಮೆಯನ್ನ ತೋರಿಸಿದ ಇಷಾಗೆ ಇಂಟರ್ನ್ಯಾಷನಲ್ ಯಂಗ್ ಸೈನ್ಟಿಸ್ಟ್ ಅವಾರ್ಡ್ ಜೊತೆಗೆ 30 ಲಕ್ಷ ಬಹುಮಾನವನ್ನ ಕೂಡ ಗೆದ್ದಿದ್ದಾಳೆ. ಇನ್ನು ಈಕೆಯ ಅನ್ವೇಷಣೆಯನ್ನ ನೋಡಿ ಬೆರಗಾಗಿರುವ ಪ್ರಪಂಚದ ದೊಡ್ಡ ದೊಡ್ಡ ಕಂಪನಿಗಳು ಓದು ಮುಗಿಸಿದ ನಂತರ ನಮ್ಮ ಕಂಪನಿಗೆ ಬರುವಂತೆ ಆಹ್ವಾನ ಕೊಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.