ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಕಳೆದ 32 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿರುವ ಅವರು, ಈವರೆಗೆ ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ಹಾಸ್ಯನಟನಾಗಿ ಎಲ್ಲರನ್ನೂ ನಗಿಸುತ್ತಿದ್ದಾರೆ. ಅವರ ಕಾಮಿಡಿ ನೋಡಲೆಂದೇ ಪ್ರೇಕ್ಷಕರು ಮುಗಿ ಬೀಳುತ್ತಾರೆ. ಆದರೆ ಅವರಿಗೆ ಸಿನಿಮಾ ನೋಡಬೇಕು ಎಂದು ಅನ್ನಿಸುವುದೇ ಇಲ್ಲವಂತೆ.
ಇದಕ್ಕೆ ಕಾರಣ ನೀಡುವ ಅವರು, ‘ನಟನೆ ನನ್ನ ವೃತ್ತಿ. ಹೀಗಾಗಿ ನಾನು ಅದನ್ನು ಪ್ರೀತಿಸುತ್ತೇನೆ. ಆದರೆ 3 ಗಂಟೆ ಕೂತು ಚಿತ್ರ ನೋಡುವುದು ತುಂಬ ಕಷ್ಟದ ವಿಚಾರ.
ಸಿನಿಮಾಗಳು ನನಗೆ ಅಸ್ವಾಭಾವಿಕವಾಗಿ ಕಾಣುತ್ತವೆ. ಹೀಗಾಗಿ ನಾನು ಥಿಯೇಟರ್ಗೆ ಹೋಗುವುದೇ ಇಲ್ಲ. ಈ ವಿಚಾರ ಹೇಳಿಕೊಂಡರೆ ಜನ ನಂಬುವುದಿಲ್ಲ’ ಎಂದಿದ್ದಾರೆ. ಅವರಿಗೆ ನಾಟಕ ಎಂದರೆ ತುಂಬ ಇಷ್ಟವಂತೆ. ಬಿಡುವು ಸಿಕ್ಕಾಗೆಲ್ಲ ನಾಟಕಗಳನ್ನು ನೋಡುತ್ತಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…