ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು ಹೊಟ್ಟೆ ಪಾಡಿಗಾಗಿ ಏನಾದರು ಮಾಡಲೇಬೇಕಲ್ವಾ ಸರ್ ಎಂದ.. ಈ ಮಾತನ್ನು ಕೇಳಿ ಬೇಸರಗೊಂಡ ಸಾಫ್ಟವೇರ್ ಉದ್ಯಮಿ, ಒಂದು ಸಮೋಸ ಮಾರಿದರೆ ನಿನಗೆ ಎಷ್ಟು ಸಿಗುತ್ತದೆ? ದಿನಕ್ಕೆ ಎಷ್ಟು ಸಮೋಸ ಮಾರ್ತ್ಯಪ್ಪ? ಎಂದು ಕೇಳಿದ. ಇದಕ್ಕೆ ಸಮೋಸ ಮಾರುವವನು, ಸಾರ್ ಒಂದು ಸಮೋಸ ಮಾರಿದರೆ 75 ಪೈಸೆ ಸಿಗುತ್ತದೆ. ಸೀಸನ್ ಸಮಯದಲ್ಲಿ ದಿನಕ್ಕೆ ಮೂರರಿಂದ ಮೂರು ವರೆ ಸಾವಿರ ಮಾರುತ್ತೇನೆ, ಸೀಸನ್ ಇಲ್ಲದಿದ್ದಾಗ ದಿನಕ್ಕೆ ಎರಡು ಸಾವಿರ ಸೇಲ್ ಮಾಡುತ್ತೇನೆ ಎಂದು ಹೇಳಿದ !

ಮನಸಲ್ಲೇ ಯೋಚಿಸದ ಆ ಉಧ್ಯಮಿ ದಿನಕ್ಕೆ ಎರಡು ಸಾವಿರ ಸಮೋಸ ಮಾರಿದರೆ, ಒಂದು ಸಾವಿರದ ಐನೂರು ರೂ ಆದಾಯ, ಅದೇ ತಿಂಗಳಿಗೆ 45 ಸಾವಿರ ! ನನ್ನ ಸಂಬಳ ತಿಂಗಳಿಗೆ ಕೇವಲ 25 ಸಾವಿರ, ನನ್ನ ಕೆಲಸದ ಒತ್ತಡದಲ್ಲಿ ನನ್ನ ನಗುವನ್ನೇ ಮರೆತು ಹೋಗಿದ್ದೇನೆ, ಆದರೆ ಈ ಹುಡುಗ ಹಾಗಲ್ಲ, ಎಂದುಕೊಂಡು ಮತ್ತೇ ಸಮೋಸ ಹುಡುಗನಿಗೆ, ನೀವೆ ಸಮೋಸವನ್ನು ತಯಾರು ಮಾಡುತ್ತೀರ ಎಂದು ಪ್ರಶ್ನಿಸಿದ? ಇದಕ್ಕೆ ಸಮೋಸ ಮಾರುವವನು, ಇಲ್ಲಾ ಸಾರ್ ನಮ್ಮ ಯಜಮಾನ ಬೇರೆಯವರ ಬಳಿ ಕೊಂಡುಕೊಂಡು ನಮಗೆ ಕೊಡುತ್ತಾನೆ ಎಂದು ಹೇಳಿದ. ಈ ಕೆಲಸ ಬಿಟ್ಟು ಬೇರೆ ಏನು ಮಾಡುತ್ತೀಯಾ? ಎಂದು ಉಧ್ಯಮಿ ಕೇಳಿದ.. ಕಳೆದ ವರ್ಷ ನನ್ನ ಅಕ್ಕನಿಗೆ ಮದುವೆ ಮಾಡಿದೆ, ನಂತರ ನಮ್ಮ ಊರಿನಲ್ಲಿ ಒಂದು ಜಮೀನು ಕೂಡ ಖರೀದಿ ಮಾಡಿದ್ದೇನೆ. ಅದರ ಬೆಲೆ ಈಗ ಸುಮಾರು 15 ಲಕ್ಷವಿದೆ. ಈ ಮಾತನ್ನು ಕೇಳಿ ಆಶ್ಚರ್ಯಚಕಿತನಾದ ಇಂಜಿನಿಯರ್ ನೀನು ಎಲ್ಲಿಯ ತನಕ ವ್ಯಾಸಾಂಗ ಮಾಡಿದ್ದೀಯಾ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಹುಡುಗ, ಸರ್ ನಾನು ಮೂರನೇ ತರಗತಿವರೆಗೂ ಓದಿದ್ದೇನೆ, ಇದಾದ ಮೇಲೆ ಓದಲು ಸಾಧ್ಯವಾಗಲಿಲ್ಲ ಎಂದು ಹೇಳಿದ, ಇದಕ್ಕೆ ಉಧ್ಯಮಿ ಯಾಕೆ ಮುಂದೆ ಓದಬೇಕು ಅನಿಸಲಿಲ್ಲವಾ? ಸಾರ್ ನನ್ನ ವ್ಯಾಪಾರವನ್ನು ನನ್ನ ಮಕ್ಕಳಿಗೆ ಕೊಡಬಹುದು, ಆದರೆ ನಿಮ್ಮ ಉದ್ಯೋಗ ನಿಮ್ಮ ಮಕ್ಕಳಿಗೆ ಕೊಡಲು ಸಾಧ್ಯವಾಗುವುದಿಲ್ಲ ಅಲ್ಲವಾ? ಇದೇ ನನಗೆ ಜನ್ಮ ಕೊಟ್ಟ ತಂದೆ ಕಲಿಸಿದ ನೀತಿ, ಹಣವನ್ನು ಹೇಗೆ ಸಂಪಾದನೆ ಮಾಡಬೇಕು ಎಂಬುದು ನನಗೆ ಗೊತ್ತಾಗಿದೆ, ಹಾಗಾಗಿ ಓದು ನನಗೆ ಅವಶ್ಯಕತೆ ಇಲ್ಲ. ಸರ್ ನನ್ನ ಸ್ಟೇಷನ್ ಬಂತು ನಾನು ಹೊರಡುತ್ತೇನೆ ಎಂದು ಹೇಳಿ ಹೊರಟು ಬಿಟ್ಟ ಸಮೋಸ ಮಾಡುವ ಹುಡುಗ..

ನೋಡಿದ್ರಲ್ಲ ವಿದ್ಯೆ ಎಂಬುದು ಬರೀ ಜ್ಞಾನಾರ್ಜನೆಗೆ ಮತ್ತು ಒಳ್ಳೆಯ ನಾಗರೀಕನಾಗಿ ಬದುಕಲು, ದಯವಿಟ್ಟು ಓದನ್ನು ವ್ಯವಹಾರಕ್ಕೆ ಉಪಯೋಗಿಸಬೇಡಿ. ವಿದ್ಯೆ ಇಲ್ಲದವರನ್ನು ಕೀಳು ಮಟ್ಟದಲ್ಲಿ ನೋಡಬೇಡಿ, ಓದಿದವನಿಗೆ ಒಂದೇ ಕೆಲಸ, ಓದಾದೇ ಇಲ್ಲದವನಿಗೆ ಮಾಡಿದ್ದೆಲ್ಲಾ ಕೆಲಸಾನೇ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…