ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು ಹೊಟ್ಟೆ ಪಾಡಿಗಾಗಿ ಏನಾದರು ಮಾಡಲೇಬೇಕಲ್ವಾ ಸರ್ ಎಂದ.. ಈ ಮಾತನ್ನು ಕೇಳಿ ಬೇಸರಗೊಂಡ ಸಾಫ್ಟವೇರ್ ಉದ್ಯಮಿ, ಒಂದು ಸಮೋಸ ಮಾರಿದರೆ ನಿನಗೆ ಎಷ್ಟು ಸಿಗುತ್ತದೆ? ದಿನಕ್ಕೆ ಎಷ್ಟು ಸಮೋಸ ಮಾರ್ತ್ಯಪ್ಪ? ಎಂದು ಕೇಳಿದ. ಇದಕ್ಕೆ ಸಮೋಸ ಮಾರುವವನು, ಸಾರ್ ಒಂದು ಸಮೋಸ ಮಾರಿದರೆ 75 ಪೈಸೆ ಸಿಗುತ್ತದೆ. ಸೀಸನ್ ಸಮಯದಲ್ಲಿ ದಿನಕ್ಕೆ ಮೂರರಿಂದ ಮೂರು ವರೆ ಸಾವಿರ ಮಾರುತ್ತೇನೆ, ಸೀಸನ್ ಇಲ್ಲದಿದ್ದಾಗ ದಿನಕ್ಕೆ ಎರಡು ಸಾವಿರ ಸೇಲ್ ಮಾಡುತ್ತೇನೆ ಎಂದು ಹೇಳಿದ !

ಮನಸಲ್ಲೇ ಯೋಚಿಸದ ಆ ಉಧ್ಯಮಿ ದಿನಕ್ಕೆ ಎರಡು ಸಾವಿರ ಸಮೋಸ ಮಾರಿದರೆ, ಒಂದು ಸಾವಿರದ ಐನೂರು ರೂ ಆದಾಯ, ಅದೇ ತಿಂಗಳಿಗೆ 45 ಸಾವಿರ ! ನನ್ನ ಸಂಬಳ ತಿಂಗಳಿಗೆ ಕೇವಲ 25 ಸಾವಿರ, ನನ್ನ ಕೆಲಸದ ಒತ್ತಡದಲ್ಲಿ ನನ್ನ ನಗುವನ್ನೇ ಮರೆತು ಹೋಗಿದ್ದೇನೆ, ಆದರೆ ಈ ಹುಡುಗ ಹಾಗಲ್ಲ, ಎಂದುಕೊಂಡು ಮತ್ತೇ ಸಮೋಸ ಹುಡುಗನಿಗೆ, ನೀವೆ ಸಮೋಸವನ್ನು ತಯಾರು ಮಾಡುತ್ತೀರ ಎಂದು ಪ್ರಶ್ನಿಸಿದ? ಇದಕ್ಕೆ ಸಮೋಸ ಮಾರುವವನು, ಇಲ್ಲಾ ಸಾರ್ ನಮ್ಮ ಯಜಮಾನ ಬೇರೆಯವರ ಬಳಿ ಕೊಂಡುಕೊಂಡು ನಮಗೆ ಕೊಡುತ್ತಾನೆ ಎಂದು ಹೇಳಿದ. ಈ ಕೆಲಸ ಬಿಟ್ಟು ಬೇರೆ ಏನು ಮಾಡುತ್ತೀಯಾ? ಎಂದು ಉಧ್ಯಮಿ ಕೇಳಿದ.. ಕಳೆದ ವರ್ಷ ನನ್ನ ಅಕ್ಕನಿಗೆ ಮದುವೆ ಮಾಡಿದೆ, ನಂತರ ನಮ್ಮ ಊರಿನಲ್ಲಿ ಒಂದು ಜಮೀನು ಕೂಡ ಖರೀದಿ ಮಾಡಿದ್ದೇನೆ. ಅದರ ಬೆಲೆ ಈಗ ಸುಮಾರು 15 ಲಕ್ಷವಿದೆ. ಈ ಮಾತನ್ನು ಕೇಳಿ ಆಶ್ಚರ್ಯಚಕಿತನಾದ ಇಂಜಿನಿಯರ್ ನೀನು ಎಲ್ಲಿಯ ತನಕ ವ್ಯಾಸಾಂಗ ಮಾಡಿದ್ದೀಯಾ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಹುಡುಗ, ಸರ್ ನಾನು ಮೂರನೇ ತರಗತಿವರೆಗೂ ಓದಿದ್ದೇನೆ, ಇದಾದ ಮೇಲೆ ಓದಲು ಸಾಧ್ಯವಾಗಲಿಲ್ಲ ಎಂದು ಹೇಳಿದ, ಇದಕ್ಕೆ ಉಧ್ಯಮಿ ಯಾಕೆ ಮುಂದೆ ಓದಬೇಕು ಅನಿಸಲಿಲ್ಲವಾ? ಸಾರ್ ನನ್ನ ವ್ಯಾಪಾರವನ್ನು ನನ್ನ ಮಕ್ಕಳಿಗೆ ಕೊಡಬಹುದು, ಆದರೆ ನಿಮ್ಮ ಉದ್ಯೋಗ ನಿಮ್ಮ ಮಕ್ಕಳಿಗೆ ಕೊಡಲು ಸಾಧ್ಯವಾಗುವುದಿಲ್ಲ ಅಲ್ಲವಾ? ಇದೇ ನನಗೆ ಜನ್ಮ ಕೊಟ್ಟ ತಂದೆ ಕಲಿಸಿದ ನೀತಿ, ಹಣವನ್ನು ಹೇಗೆ ಸಂಪಾದನೆ ಮಾಡಬೇಕು ಎಂಬುದು ನನಗೆ ಗೊತ್ತಾಗಿದೆ, ಹಾಗಾಗಿ ಓದು ನನಗೆ ಅವಶ್ಯಕತೆ ಇಲ್ಲ. ಸರ್ ನನ್ನ ಸ್ಟೇಷನ್ ಬಂತು ನಾನು ಹೊರಡುತ್ತೇನೆ ಎಂದು ಹೇಳಿ ಹೊರಟು ಬಿಟ್ಟ ಸಮೋಸ ಮಾಡುವ ಹುಡುಗ..

ನೋಡಿದ್ರಲ್ಲ ವಿದ್ಯೆ ಎಂಬುದು ಬರೀ ಜ್ಞಾನಾರ್ಜನೆಗೆ ಮತ್ತು ಒಳ್ಳೆಯ ನಾಗರೀಕನಾಗಿ ಬದುಕಲು, ದಯವಿಟ್ಟು ಓದನ್ನು ವ್ಯವಹಾರಕ್ಕೆ ಉಪಯೋಗಿಸಬೇಡಿ. ವಿದ್ಯೆ ಇಲ್ಲದವರನ್ನು ಕೀಳು ಮಟ್ಟದಲ್ಲಿ ನೋಡಬೇಡಿ, ಓದಿದವನಿಗೆ ಒಂದೇ ಕೆಲಸ, ಓದಾದೇ ಇಲ್ಲದವನಿಗೆ ಮಾಡಿದ್ದೆಲ್ಲಾ ಕೆಲಸಾನೇ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…