ಸ್ಪೂರ್ತಿ

ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

95

ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು ಹೊಟ್ಟೆ ಪಾಡಿಗಾಗಿ ಏನಾದರು ಮಾಡಲೇಬೇಕಲ್ವಾ ಸರ್ ಎಂದ.. ಈ ಮಾತನ್ನು ಕೇಳಿ ಬೇಸರಗೊಂಡ ಸಾಫ್ಟವೇರ್ ಉದ್ಯಮಿ, ಒಂದು ಸಮೋಸ ಮಾರಿದರೆ ನಿನಗೆ ಎಷ್ಟು ಸಿಗುತ್ತದೆ? ದಿನಕ್ಕೆ ಎಷ್ಟು ಸಮೋಸ ಮಾರ್ತ್ಯಪ್ಪ? ಎಂದು ಕೇಳಿದ. ಇದಕ್ಕೆ ಸಮೋಸ ಮಾರುವವನು, ಸಾರ್ ಒಂದು ಸಮೋಸ ಮಾರಿದರೆ 75 ಪೈಸೆ ಸಿಗುತ್ತದೆ. ಸೀಸನ್ ಸಮಯದಲ್ಲಿ ದಿನಕ್ಕೆ ಮೂರರಿಂದ ಮೂರು ವರೆ ಸಾವಿರ ಮಾರುತ್ತೇನೆ, ಸೀಸನ್ ಇಲ್ಲದಿದ್ದಾಗ ದಿನಕ್ಕೆ ಎರಡು ಸಾವಿರ ಸೇಲ್ ಮಾಡುತ್ತೇನೆ ಎಂದು ಹೇಳಿದ !

ಮನಸಲ್ಲೇ ಯೋಚಿಸದ ಆ ಉಧ್ಯಮಿ ದಿನಕ್ಕೆ ಎರಡು ಸಾವಿರ ಸಮೋಸ ಮಾರಿದರೆ, ಒಂದು ಸಾವಿರದ ಐನೂರು ರೂ ಆದಾಯ, ಅದೇ ತಿಂಗಳಿಗೆ 45 ಸಾವಿರ ! ನನ್ನ ಸಂಬಳ ತಿಂಗಳಿಗೆ ಕೇವಲ 25 ಸಾವಿರ, ನನ್ನ ಕೆಲಸದ ಒತ್ತಡದಲ್ಲಿ ನನ್ನ ನಗುವನ್ನೇ ಮರೆತು ಹೋಗಿದ್ದೇನೆ, ಆದರೆ ಈ ಹುಡುಗ ಹಾಗಲ್ಲ, ಎಂದುಕೊಂಡು ಮತ್ತೇ ಸಮೋಸ ಹುಡುಗನಿಗೆ, ನೀವೆ ಸಮೋಸವನ್ನು ತಯಾರು ಮಾಡುತ್ತೀರ ಎಂದು ಪ್ರಶ್ನಿಸಿದ? ಇದಕ್ಕೆ ಸಮೋಸ ಮಾರುವವನು, ಇಲ್ಲಾ ಸಾರ್ ನಮ್ಮ ಯಜಮಾನ ಬೇರೆಯವರ ಬಳಿ ಕೊಂಡುಕೊಂಡು ನಮಗೆ ಕೊಡುತ್ತಾನೆ ಎಂದು ಹೇಳಿದ.  ಈ ಕೆಲಸ ಬಿಟ್ಟು ಬೇರೆ ಏನು ಮಾಡುತ್ತೀಯಾ? ಎಂದು ಉಧ್ಯಮಿ ಕೇಳಿದ.. ಕಳೆದ ವರ್ಷ ನನ್ನ ಅಕ್ಕನಿಗೆ ಮದುವೆ ಮಾಡಿದೆ, ನಂತರ ನಮ್ಮ ಊರಿನಲ್ಲಿ ಒಂದು ಜಮೀನು ಕೂಡ ಖರೀದಿ ಮಾಡಿದ್ದೇನೆ. ಅದರ ಬೆಲೆ ಈಗ ಸುಮಾರು 15 ಲಕ್ಷವಿದೆ. ಈ ಮಾತನ್ನು ಕೇಳಿ ಆಶ್ಚರ್ಯಚಕಿತನಾದ ಇಂಜಿನಿಯರ್ ನೀನು ಎಲ್ಲಿಯ ತನಕ ವ್ಯಾಸಾಂಗ ಮಾಡಿದ್ದೀಯಾ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಹುಡುಗ, ಸರ್ ನಾನು ಮೂರನೇ ತರಗತಿವರೆಗೂ ಓದಿದ್ದೇನೆ, ಇದಾದ ಮೇಲೆ ಓದಲು ಸಾಧ್ಯವಾಗಲಿಲ್ಲ ಎಂದು ಹೇಳಿದ, ಇದಕ್ಕೆ ಉಧ್ಯಮಿ ಯಾಕೆ ಮುಂದೆ ಓದಬೇಕು ಅನಿಸಲಿಲ್ಲವಾ? ಸಾರ್ ನನ್ನ ವ್ಯಾಪಾರವನ್ನು ನನ್ನ ಮಕ್ಕಳಿಗೆ ಕೊಡಬಹುದು, ಆದರೆ ನಿಮ್ಮ ಉದ್ಯೋಗ ನಿಮ್ಮ ಮಕ್ಕಳಿಗೆ ಕೊಡಲು ಸಾಧ್ಯವಾಗುವುದಿಲ್ಲ ಅಲ್ಲವಾ? ಇದೇ ನನಗೆ ಜನ್ಮ ಕೊಟ್ಟ ತಂದೆ ಕಲಿಸಿದ ನೀತಿ, ಹಣವನ್ನು ಹೇಗೆ ಸಂಪಾದನೆ ಮಾಡಬೇಕು ಎಂಬುದು ನನಗೆ ಗೊತ್ತಾಗಿದೆ, ಹಾಗಾಗಿ ಓದು ನನಗೆ ಅವಶ್ಯಕತೆ ಇಲ್ಲ. ಸರ್ ನನ್ನ ಸ್ಟೇಷನ್ ಬಂತು ನಾನು ಹೊರಡುತ್ತೇನೆ ಎಂದು ಹೇಳಿ ಹೊರಟು ಬಿಟ್ಟ ಸಮೋಸ ಮಾಡುವ ಹುಡುಗ..

ನೋಡಿದ್ರಲ್ಲ ವಿದ್ಯೆ ಎಂಬುದು ಬರೀ ಜ್ಞಾನಾರ್ಜನೆಗೆ ಮತ್ತು ಒಳ್ಳೆಯ ನಾಗರೀಕನಾಗಿ ಬದುಕಲು, ದಯವಿಟ್ಟು ಓದನ್ನು ವ್ಯವಹಾರಕ್ಕೆ ಉಪಯೋಗಿಸಬೇಡಿ. ವಿದ್ಯೆ ಇಲ್ಲದವರನ್ನು ಕೀಳು ಮಟ್ಟದಲ್ಲಿ ನೋಡಬೇಡಿ, ಓದಿದವನಿಗೆ ಒಂದೇ ಕೆಲಸ, ಓದಾದೇ ಇಲ್ಲದವನಿಗೆ ಮಾಡಿದ್ದೆಲ್ಲಾ ಕೆಲಸಾನೇ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ವಡೆದುರುಳಿಸಿದ ನಮ್ಮ ಭದ್ರತಾ ಪಡೆ!

    ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್​ಪಿಎಫ್​ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…

  • ಸುದ್ದಿ

    ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

    ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…

  • ಉಪಯುಕ್ತ ಮಾಹಿತಿ

    ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

    ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

  • ವಿಚಿತ್ರ ಆದರೂ ಸತ್ಯ

    ಗೊಮಟೇಶ್ವರಕ್ಕೆ ಬಟ್ಟೆ ಹಾಕುವಂತೆ ಸಿ.ಎಂ ಗೆ ಪತ್ರ ಬರೆದ ಪತ್ರಕರ್ತ..!ತಿಳಿಯಲು ಈ ಲೇಖನ ಓದಿ…

    ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.

  • ಉಪಯುಕ್ತ ಮಾಹಿತಿ

    ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು – ಒಳ್ಳೆಯದಲ್ಲ ಯಾವುದು ಸರಿ ನಿಮಗೆ ಗೊತ್ತಾ…!ತಿಳಿಯಲು ಈ ಲೇಖನ ಓದಿ…

    ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…