ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು ಹೊಟ್ಟೆ ಪಾಡಿಗಾಗಿ ಏನಾದರು ಮಾಡಲೇಬೇಕಲ್ವಾ ಸರ್ ಎಂದ.. ಈ ಮಾತನ್ನು ಕೇಳಿ ಬೇಸರಗೊಂಡ ಸಾಫ್ಟವೇರ್ ಉದ್ಯಮಿ, ಒಂದು ಸಮೋಸ ಮಾರಿದರೆ ನಿನಗೆ ಎಷ್ಟು ಸಿಗುತ್ತದೆ? ದಿನಕ್ಕೆ ಎಷ್ಟು ಸಮೋಸ ಮಾರ್ತ್ಯಪ್ಪ? ಎಂದು ಕೇಳಿದ. ಇದಕ್ಕೆ ಸಮೋಸ ಮಾರುವವನು, ಸಾರ್ ಒಂದು ಸಮೋಸ ಮಾರಿದರೆ 75 ಪೈಸೆ ಸಿಗುತ್ತದೆ. ಸೀಸನ್ ಸಮಯದಲ್ಲಿ ದಿನಕ್ಕೆ ಮೂರರಿಂದ ಮೂರು ವರೆ ಸಾವಿರ ಮಾರುತ್ತೇನೆ, ಸೀಸನ್ ಇಲ್ಲದಿದ್ದಾಗ ದಿನಕ್ಕೆ ಎರಡು ಸಾವಿರ ಸೇಲ್ ಮಾಡುತ್ತೇನೆ ಎಂದು ಹೇಳಿದ !

ಮನಸಲ್ಲೇ ಯೋಚಿಸದ ಆ ಉಧ್ಯಮಿ ದಿನಕ್ಕೆ ಎರಡು ಸಾವಿರ ಸಮೋಸ ಮಾರಿದರೆ, ಒಂದು ಸಾವಿರದ ಐನೂರು ರೂ ಆದಾಯ, ಅದೇ ತಿಂಗಳಿಗೆ 45 ಸಾವಿರ ! ನನ್ನ ಸಂಬಳ ತಿಂಗಳಿಗೆ ಕೇವಲ 25 ಸಾವಿರ, ನನ್ನ ಕೆಲಸದ ಒತ್ತಡದಲ್ಲಿ ನನ್ನ ನಗುವನ್ನೇ ಮರೆತು ಹೋಗಿದ್ದೇನೆ, ಆದರೆ ಈ ಹುಡುಗ ಹಾಗಲ್ಲ, ಎಂದುಕೊಂಡು ಮತ್ತೇ ಸಮೋಸ ಹುಡುಗನಿಗೆ, ನೀವೆ ಸಮೋಸವನ್ನು ತಯಾರು ಮಾಡುತ್ತೀರ ಎಂದು ಪ್ರಶ್ನಿಸಿದ? ಇದಕ್ಕೆ ಸಮೋಸ ಮಾರುವವನು, ಇಲ್ಲಾ ಸಾರ್ ನಮ್ಮ ಯಜಮಾನ ಬೇರೆಯವರ ಬಳಿ ಕೊಂಡುಕೊಂಡು ನಮಗೆ ಕೊಡುತ್ತಾನೆ ಎಂದು ಹೇಳಿದ. ಈ ಕೆಲಸ ಬಿಟ್ಟು ಬೇರೆ ಏನು ಮಾಡುತ್ತೀಯಾ? ಎಂದು ಉಧ್ಯಮಿ ಕೇಳಿದ.. ಕಳೆದ ವರ್ಷ ನನ್ನ ಅಕ್ಕನಿಗೆ ಮದುವೆ ಮಾಡಿದೆ, ನಂತರ ನಮ್ಮ ಊರಿನಲ್ಲಿ ಒಂದು ಜಮೀನು ಕೂಡ ಖರೀದಿ ಮಾಡಿದ್ದೇನೆ. ಅದರ ಬೆಲೆ ಈಗ ಸುಮಾರು 15 ಲಕ್ಷವಿದೆ. ಈ ಮಾತನ್ನು ಕೇಳಿ ಆಶ್ಚರ್ಯಚಕಿತನಾದ ಇಂಜಿನಿಯರ್ ನೀನು ಎಲ್ಲಿಯ ತನಕ ವ್ಯಾಸಾಂಗ ಮಾಡಿದ್ದೀಯಾ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಹುಡುಗ, ಸರ್ ನಾನು ಮೂರನೇ ತರಗತಿವರೆಗೂ ಓದಿದ್ದೇನೆ, ಇದಾದ ಮೇಲೆ ಓದಲು ಸಾಧ್ಯವಾಗಲಿಲ್ಲ ಎಂದು ಹೇಳಿದ, ಇದಕ್ಕೆ ಉಧ್ಯಮಿ ಯಾಕೆ ಮುಂದೆ ಓದಬೇಕು ಅನಿಸಲಿಲ್ಲವಾ? ಸಾರ್ ನನ್ನ ವ್ಯಾಪಾರವನ್ನು ನನ್ನ ಮಕ್ಕಳಿಗೆ ಕೊಡಬಹುದು, ಆದರೆ ನಿಮ್ಮ ಉದ್ಯೋಗ ನಿಮ್ಮ ಮಕ್ಕಳಿಗೆ ಕೊಡಲು ಸಾಧ್ಯವಾಗುವುದಿಲ್ಲ ಅಲ್ಲವಾ? ಇದೇ ನನಗೆ ಜನ್ಮ ಕೊಟ್ಟ ತಂದೆ ಕಲಿಸಿದ ನೀತಿ, ಹಣವನ್ನು ಹೇಗೆ ಸಂಪಾದನೆ ಮಾಡಬೇಕು ಎಂಬುದು ನನಗೆ ಗೊತ್ತಾಗಿದೆ, ಹಾಗಾಗಿ ಓದು ನನಗೆ ಅವಶ್ಯಕತೆ ಇಲ್ಲ. ಸರ್ ನನ್ನ ಸ್ಟೇಷನ್ ಬಂತು ನಾನು ಹೊರಡುತ್ತೇನೆ ಎಂದು ಹೇಳಿ ಹೊರಟು ಬಿಟ್ಟ ಸಮೋಸ ಮಾಡುವ ಹುಡುಗ..

ನೋಡಿದ್ರಲ್ಲ ವಿದ್ಯೆ ಎಂಬುದು ಬರೀ ಜ್ಞಾನಾರ್ಜನೆಗೆ ಮತ್ತು ಒಳ್ಳೆಯ ನಾಗರೀಕನಾಗಿ ಬದುಕಲು, ದಯವಿಟ್ಟು ಓದನ್ನು ವ್ಯವಹಾರಕ್ಕೆ ಉಪಯೋಗಿಸಬೇಡಿ. ವಿದ್ಯೆ ಇಲ್ಲದವರನ್ನು ಕೀಳು ಮಟ್ಟದಲ್ಲಿ ನೋಡಬೇಡಿ, ಓದಿದವನಿಗೆ ಒಂದೇ ಕೆಲಸ, ಓದಾದೇ ಇಲ್ಲದವನಿಗೆ ಮಾಡಿದ್ದೆಲ್ಲಾ ಕೆಲಸಾನೇ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…