News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಸ್ಪೂರ್ತಿ

ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

96

ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು ಹೊಟ್ಟೆ ಪಾಡಿಗಾಗಿ ಏನಾದರು ಮಾಡಲೇಬೇಕಲ್ವಾ ಸರ್ ಎಂದ.. ಈ ಮಾತನ್ನು ಕೇಳಿ ಬೇಸರಗೊಂಡ ಸಾಫ್ಟವೇರ್ ಉದ್ಯಮಿ, ಒಂದು ಸಮೋಸ ಮಾರಿದರೆ ನಿನಗೆ ಎಷ್ಟು ಸಿಗುತ್ತದೆ? ದಿನಕ್ಕೆ ಎಷ್ಟು ಸಮೋಸ ಮಾರ್ತ್ಯಪ್ಪ? ಎಂದು ಕೇಳಿದ. ಇದಕ್ಕೆ ಸಮೋಸ ಮಾರುವವನು, ಸಾರ್ ಒಂದು ಸಮೋಸ ಮಾರಿದರೆ 75 ಪೈಸೆ ಸಿಗುತ್ತದೆ. ಸೀಸನ್ ಸಮಯದಲ್ಲಿ ದಿನಕ್ಕೆ ಮೂರರಿಂದ ಮೂರು ವರೆ ಸಾವಿರ ಮಾರುತ್ತೇನೆ, ಸೀಸನ್ ಇಲ್ಲದಿದ್ದಾಗ ದಿನಕ್ಕೆ ಎರಡು ಸಾವಿರ ಸೇಲ್ ಮಾಡುತ್ತೇನೆ ಎಂದು ಹೇಳಿದ !

ಮನಸಲ್ಲೇ ಯೋಚಿಸದ ಆ ಉಧ್ಯಮಿ ದಿನಕ್ಕೆ ಎರಡು ಸಾವಿರ ಸಮೋಸ ಮಾರಿದರೆ, ಒಂದು ಸಾವಿರದ ಐನೂರು ರೂ ಆದಾಯ, ಅದೇ ತಿಂಗಳಿಗೆ 45 ಸಾವಿರ ! ನನ್ನ ಸಂಬಳ ತಿಂಗಳಿಗೆ ಕೇವಲ 25 ಸಾವಿರ, ನನ್ನ ಕೆಲಸದ ಒತ್ತಡದಲ್ಲಿ ನನ್ನ ನಗುವನ್ನೇ ಮರೆತು ಹೋಗಿದ್ದೇನೆ, ಆದರೆ ಈ ಹುಡುಗ ಹಾಗಲ್ಲ, ಎಂದುಕೊಂಡು ಮತ್ತೇ ಸಮೋಸ ಹುಡುಗನಿಗೆ, ನೀವೆ ಸಮೋಸವನ್ನು ತಯಾರು ಮಾಡುತ್ತೀರ ಎಂದು ಪ್ರಶ್ನಿಸಿದ? ಇದಕ್ಕೆ ಸಮೋಸ ಮಾರುವವನು, ಇಲ್ಲಾ ಸಾರ್ ನಮ್ಮ ಯಜಮಾನ ಬೇರೆಯವರ ಬಳಿ ಕೊಂಡುಕೊಂಡು ನಮಗೆ ಕೊಡುತ್ತಾನೆ ಎಂದು ಹೇಳಿದ.  ಈ ಕೆಲಸ ಬಿಟ್ಟು ಬೇರೆ ಏನು ಮಾಡುತ್ತೀಯಾ? ಎಂದು ಉಧ್ಯಮಿ ಕೇಳಿದ.. ಕಳೆದ ವರ್ಷ ನನ್ನ ಅಕ್ಕನಿಗೆ ಮದುವೆ ಮಾಡಿದೆ, ನಂತರ ನಮ್ಮ ಊರಿನಲ್ಲಿ ಒಂದು ಜಮೀನು ಕೂಡ ಖರೀದಿ ಮಾಡಿದ್ದೇನೆ. ಅದರ ಬೆಲೆ ಈಗ ಸುಮಾರು 15 ಲಕ್ಷವಿದೆ. ಈ ಮಾತನ್ನು ಕೇಳಿ ಆಶ್ಚರ್ಯಚಕಿತನಾದ ಇಂಜಿನಿಯರ್ ನೀನು ಎಲ್ಲಿಯ ತನಕ ವ್ಯಾಸಾಂಗ ಮಾಡಿದ್ದೀಯಾ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಹುಡುಗ, ಸರ್ ನಾನು ಮೂರನೇ ತರಗತಿವರೆಗೂ ಓದಿದ್ದೇನೆ, ಇದಾದ ಮೇಲೆ ಓದಲು ಸಾಧ್ಯವಾಗಲಿಲ್ಲ ಎಂದು ಹೇಳಿದ, ಇದಕ್ಕೆ ಉಧ್ಯಮಿ ಯಾಕೆ ಮುಂದೆ ಓದಬೇಕು ಅನಿಸಲಿಲ್ಲವಾ? ಸಾರ್ ನನ್ನ ವ್ಯಾಪಾರವನ್ನು ನನ್ನ ಮಕ್ಕಳಿಗೆ ಕೊಡಬಹುದು, ಆದರೆ ನಿಮ್ಮ ಉದ್ಯೋಗ ನಿಮ್ಮ ಮಕ್ಕಳಿಗೆ ಕೊಡಲು ಸಾಧ್ಯವಾಗುವುದಿಲ್ಲ ಅಲ್ಲವಾ? ಇದೇ ನನಗೆ ಜನ್ಮ ಕೊಟ್ಟ ತಂದೆ ಕಲಿಸಿದ ನೀತಿ, ಹಣವನ್ನು ಹೇಗೆ ಸಂಪಾದನೆ ಮಾಡಬೇಕು ಎಂಬುದು ನನಗೆ ಗೊತ್ತಾಗಿದೆ, ಹಾಗಾಗಿ ಓದು ನನಗೆ ಅವಶ್ಯಕತೆ ಇಲ್ಲ. ಸರ್ ನನ್ನ ಸ್ಟೇಷನ್ ಬಂತು ನಾನು ಹೊರಡುತ್ತೇನೆ ಎಂದು ಹೇಳಿ ಹೊರಟು ಬಿಟ್ಟ ಸಮೋಸ ಮಾಡುವ ಹುಡುಗ..

ನೋಡಿದ್ರಲ್ಲ ವಿದ್ಯೆ ಎಂಬುದು ಬರೀ ಜ್ಞಾನಾರ್ಜನೆಗೆ ಮತ್ತು ಒಳ್ಳೆಯ ನಾಗರೀಕನಾಗಿ ಬದುಕಲು, ದಯವಿಟ್ಟು ಓದನ್ನು ವ್ಯವಹಾರಕ್ಕೆ ಉಪಯೋಗಿಸಬೇಡಿ. ವಿದ್ಯೆ ಇಲ್ಲದವರನ್ನು ಕೀಳು ಮಟ್ಟದಲ್ಲಿ ನೋಡಬೇಡಿ, ಓದಿದವನಿಗೆ ಒಂದೇ ಕೆಲಸ, ಓದಾದೇ ಇಲ್ಲದವನಿಗೆ ಮಾಡಿದ್ದೆಲ್ಲಾ ಕೆಲಸಾನೇ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • ಸ್ಪೂರ್ತಿ

    ಓದಿಲ್ಲ,ಬರೆದಿಲ್ಲ ಈ ಅಜ್ಜಿಗೆ ಸಿಕ್ಕಿದೆ ರಾಷ್ಟ್ರ ಪ್ರಶಸ್ತಿ ಗರಿಮೆ..!ಎಲ್ಲರಿಗೂ ಸ್ಪೂರ್ತಿ ಈ ಅಜ್ಜಿ…ತಿಳಿಯಲು ಈ ಲೇಖನ ಓದಿ…

    ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು