ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
4 ಬಾಲ್ಗಳಿಗೆ 92 ರನ್ಗಳನ್ನು ನೀಡಿದ ಬೌಲರ್ ಸುಜೊನ್ ಮಹಮ್ಮದ್ ಅವರ ಮೇಲೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ 10 ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಢಾಕಾ ಸೆಕೆಂಡ್ ಡಿವಿಶನ್ ಲೀಗ್ ನಲ್ಲಿ ನಡೆದ 50 ಓವರ್ ಗಳ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಾಲ್ಮಾಟಿಯಾ ಕ್ಲಬ್ 14 ಓವರ್ ಗಳಲ್ಲಿ ಕೇವಲ 88 ರನ್ ಗಳಿಸಿ ಆಲೌಟಾಯ್ತು. 89 ರನ್ ಗಳ ಗೆಲುವಿನ ಗುರಿ ಪಡೆದ ಎದುರಾಳಿ ತಂಡ ಅಕ್ಸಿಯೋಮ್ ಕ್ರಿಕೆಟರ್ಸ್ ಕೇವಲ 4 ಬಾಲ್ ಗಳಲ್ಲಿ 92 ರನ್ ಬಾರಿಸಿತ್ತು. ಲಾಲ್ಮಾಟಿಯಾ ತಂಡದ ಬೌಲರ್ ಸುಜೊನ್ ಮಹಮ್ಮದ್ 13 ವೈಡ್ ಮತ್ತು 3 ನೋಬಾಲ್ ಎಸೆಯುವ ಮೂಲಕ ವಿರೋಧಿ ತಂಡದ ಗೆಲುವಿಗೆ ಕಾರಣರಾಗಿದ್ದರು.
ಮೊದಲ ಓವರ್ ನಲ್ಲಿ ಬೌಲರ್ ಎಸೆದ 13 ವೈಡ್ ಗಳನ್ನು ಕೀಪರ್ ಹಿಡಿಯುವ ಪ್ರಯತ್ನವನ್ನೇ ಮಾಡದೇ ಅವೆಲ್ಲವೂ ಬೌಂಡರಿ ಗೆರೆ ದಾಟಿತ್ತು. ಪರಿಣಾಮ ವೈಡ್ ಗಳಿಂದ 65 ರನ್ಗಳು ಹರಿದು ಬಂದರೆ, ಅದೇ ಓವರ್ ನಲ್ಲಿ ಬಂದ 3 ನೋಬಾಲ್ ಕೂಡ ಬೌಂಡರಿ ಗೆರೆ ದಾಟಿತ್ತು. ಇದರಿಂದಲೂ 15 ರನ್ ಗಳು ಖಾತೆಗೆ ಸೇರಿತ್ತು. ಈ ರನ್ ಗಳ ತಂಡ ಆರಂಭಿಕ ಬ್ಯಾಟ್ಸ್ಮನ್ ಮೂರು ಎಸೆತಗಳಲ್ಲಿ ಸತತ ಮೂರು ಬೌಂಡರಿ ಹೊಡೆದ್ದರು. ಇದರಿಂದ ತಂಡಕ್ಕೆ 12 ರನ್ ಬಂದಿತ್ತು. ಅಂತಿಮವಾಗಿ ಆಕ್ಸಿಯಮ್ ಕ್ರಿಕೆಟರ್ಸ್ ತಂಡ ಕೇವಲ 4 ಎಸೆತಗಳಲ್ಲಿ 92 ಪೇರಿಸಿ 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು.
ಎಂಥ ಬೌಲರ್’ನೇ ಆದರೂ ಇಷ್ಟೊಂದು ಪ್ರಮಾಣದಲ್ಲಿ ವೈಡ್ ಮತ್ತು ನೋಬಾಲ್’ಗಳನ್ನು ಎಸೆಯಲು ಸಾಧ್ಯವಿಲ್ಲ. ಆಕ್ಸಿಯಾಮ್ ಮತ್ತು ಲಾಲ್ಮಾಟಿಯಾ ನಡುವಿನ ಈ ಪಂದ್ಯ ಹಲವು ವಿವಾದಗಳಿಂದ ಕೂಡಿತ್ತು. ಪಂದ್ಯ ಅಂಪೈರ್’ಗಳು ಆರಂಭದಿಂದಲೂ ಪಕ್ಷಪಾತಿ ಧೋರಣೆ ಹೊಂದಿದ್ದರು ಎಂಬುದು ಲಾಲ್ಮಾಟಿಯಾ ತಂಡದ ಆರೋಪಿಸಿತ್ತು.
ಟಾಸ್ ವೇಳೆ ತಮ್ಮ ತಂಡದ ಕ್ಯಾಪ್ಟನ್’ಗೆ ಕಾಯಿನ್ ನೋಡಲೂ ಅವಕಾಶ ಕೊಡದೇ ಮೊದಲು ಬ್ಯಾಟಿಂಗ್ ಕಳುಹಿಸಲಾಯಿತು. 14 ಓವರ್’ಗಳ ಇನ್ನಿಂಗ್ಸಲ್ಲಿ ಅಂಪೈರ್’ಗಳು ತಮ್ಮ ತಂಡದ ವಿರುದ್ಧ ಅನೇಕ ತೀರ್ಪುಗಳನ್ನು ಕೊಟ್ಟು ಎಂದು ಲಾಲ್ಮಾಟಿಯಾ ಆಟಗಾರರ ಆರೋಪ ಮಾಡಿದ್ದರು.
ಇಡೀ ಸರಣಿಯಲ್ಲಿ ಲಾಲ್ಮಾಟಿಯಾ ತಂಡದ ವಿರುದ್ಧ ಅಂಪೈರ್ ಗಳು ತಪ್ಪು ನಿರ್ಣಯ ನೀಡಿದ್ದಾರೆ ಎಂದು ಆರೋಪಗಳು ಎಲ್ಲಡೆಯಿಂದ ಕೇಳಿ ಬಂದಿದ್ದವು. ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನಿಖೆಗೆ ಮುಂದಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…