ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
4 ಬಾಲ್ಗಳಿಗೆ 92 ರನ್ಗಳನ್ನು ನೀಡಿದ ಬೌಲರ್ ಸುಜೊನ್ ಮಹಮ್ಮದ್ ಅವರ ಮೇಲೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ 10 ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಢಾಕಾ ಸೆಕೆಂಡ್ ಡಿವಿಶನ್ ಲೀಗ್ ನಲ್ಲಿ ನಡೆದ 50 ಓವರ್ ಗಳ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಾಲ್ಮಾಟಿಯಾ ಕ್ಲಬ್ 14 ಓವರ್ ಗಳಲ್ಲಿ ಕೇವಲ 88 ರನ್ ಗಳಿಸಿ ಆಲೌಟಾಯ್ತು. 89 ರನ್ ಗಳ ಗೆಲುವಿನ ಗುರಿ ಪಡೆದ ಎದುರಾಳಿ ತಂಡ ಅಕ್ಸಿಯೋಮ್ ಕ್ರಿಕೆಟರ್ಸ್ ಕೇವಲ 4 ಬಾಲ್ ಗಳಲ್ಲಿ 92 ರನ್ ಬಾರಿಸಿತ್ತು. ಲಾಲ್ಮಾಟಿಯಾ ತಂಡದ ಬೌಲರ್ ಸುಜೊನ್ ಮಹಮ್ಮದ್ 13 ವೈಡ್ ಮತ್ತು 3 ನೋಬಾಲ್ ಎಸೆಯುವ ಮೂಲಕ ವಿರೋಧಿ ತಂಡದ ಗೆಲುವಿಗೆ ಕಾರಣರಾಗಿದ್ದರು.
ಮೊದಲ ಓವರ್ ನಲ್ಲಿ ಬೌಲರ್ ಎಸೆದ 13 ವೈಡ್ ಗಳನ್ನು ಕೀಪರ್ ಹಿಡಿಯುವ ಪ್ರಯತ್ನವನ್ನೇ ಮಾಡದೇ ಅವೆಲ್ಲವೂ ಬೌಂಡರಿ ಗೆರೆ ದಾಟಿತ್ತು. ಪರಿಣಾಮ ವೈಡ್ ಗಳಿಂದ 65 ರನ್ಗಳು ಹರಿದು ಬಂದರೆ, ಅದೇ ಓವರ್ ನಲ್ಲಿ ಬಂದ 3 ನೋಬಾಲ್ ಕೂಡ ಬೌಂಡರಿ ಗೆರೆ ದಾಟಿತ್ತು. ಇದರಿಂದಲೂ 15 ರನ್ ಗಳು ಖಾತೆಗೆ ಸೇರಿತ್ತು. ಈ ರನ್ ಗಳ ತಂಡ ಆರಂಭಿಕ ಬ್ಯಾಟ್ಸ್ಮನ್ ಮೂರು ಎಸೆತಗಳಲ್ಲಿ ಸತತ ಮೂರು ಬೌಂಡರಿ ಹೊಡೆದ್ದರು. ಇದರಿಂದ ತಂಡಕ್ಕೆ 12 ರನ್ ಬಂದಿತ್ತು. ಅಂತಿಮವಾಗಿ ಆಕ್ಸಿಯಮ್ ಕ್ರಿಕೆಟರ್ಸ್ ತಂಡ ಕೇವಲ 4 ಎಸೆತಗಳಲ್ಲಿ 92 ಪೇರಿಸಿ 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು.
ಎಂಥ ಬೌಲರ್’ನೇ ಆದರೂ ಇಷ್ಟೊಂದು ಪ್ರಮಾಣದಲ್ಲಿ ವೈಡ್ ಮತ್ತು ನೋಬಾಲ್’ಗಳನ್ನು ಎಸೆಯಲು ಸಾಧ್ಯವಿಲ್ಲ. ಆಕ್ಸಿಯಾಮ್ ಮತ್ತು ಲಾಲ್ಮಾಟಿಯಾ ನಡುವಿನ ಈ ಪಂದ್ಯ ಹಲವು ವಿವಾದಗಳಿಂದ ಕೂಡಿತ್ತು. ಪಂದ್ಯ ಅಂಪೈರ್’ಗಳು ಆರಂಭದಿಂದಲೂ ಪಕ್ಷಪಾತಿ ಧೋರಣೆ ಹೊಂದಿದ್ದರು ಎಂಬುದು ಲಾಲ್ಮಾಟಿಯಾ ತಂಡದ ಆರೋಪಿಸಿತ್ತು.
ಟಾಸ್ ವೇಳೆ ತಮ್ಮ ತಂಡದ ಕ್ಯಾಪ್ಟನ್’ಗೆ ಕಾಯಿನ್ ನೋಡಲೂ ಅವಕಾಶ ಕೊಡದೇ ಮೊದಲು ಬ್ಯಾಟಿಂಗ್ ಕಳುಹಿಸಲಾಯಿತು. 14 ಓವರ್’ಗಳ ಇನ್ನಿಂಗ್ಸಲ್ಲಿ ಅಂಪೈರ್’ಗಳು ತಮ್ಮ ತಂಡದ ವಿರುದ್ಧ ಅನೇಕ ತೀರ್ಪುಗಳನ್ನು ಕೊಟ್ಟು ಎಂದು ಲಾಲ್ಮಾಟಿಯಾ ಆಟಗಾರರ ಆರೋಪ ಮಾಡಿದ್ದರು.
ಇಡೀ ಸರಣಿಯಲ್ಲಿ ಲಾಲ್ಮಾಟಿಯಾ ತಂಡದ ವಿರುದ್ಧ ಅಂಪೈರ್ ಗಳು ತಪ್ಪು ನಿರ್ಣಯ ನೀಡಿದ್ದಾರೆ ಎಂದು ಆರೋಪಗಳು ಎಲ್ಲಡೆಯಿಂದ ಕೇಳಿ ಬಂದಿದ್ದವು. ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನಿಖೆಗೆ ಮುಂದಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.