ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
4 ಬಾಲ್ಗಳಿಗೆ 92 ರನ್ಗಳನ್ನು ನೀಡಿದ ಬೌಲರ್ ಸುಜೊನ್ ಮಹಮ್ಮದ್ ಅವರ ಮೇಲೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ 10 ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಢಾಕಾ ಸೆಕೆಂಡ್ ಡಿವಿಶನ್ ಲೀಗ್ ನಲ್ಲಿ ನಡೆದ 50 ಓವರ್ ಗಳ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಾಲ್ಮಾಟಿಯಾ ಕ್ಲಬ್ 14 ಓವರ್ ಗಳಲ್ಲಿ ಕೇವಲ 88 ರನ್ ಗಳಿಸಿ ಆಲೌಟಾಯ್ತು. 89 ರನ್ ಗಳ ಗೆಲುವಿನ ಗುರಿ ಪಡೆದ ಎದುರಾಳಿ ತಂಡ ಅಕ್ಸಿಯೋಮ್ ಕ್ರಿಕೆಟರ್ಸ್ ಕೇವಲ 4 ಬಾಲ್ ಗಳಲ್ಲಿ 92 ರನ್ ಬಾರಿಸಿತ್ತು. ಲಾಲ್ಮಾಟಿಯಾ ತಂಡದ ಬೌಲರ್ ಸುಜೊನ್ ಮಹಮ್ಮದ್ 13 ವೈಡ್ ಮತ್ತು 3 ನೋಬಾಲ್ ಎಸೆಯುವ ಮೂಲಕ ವಿರೋಧಿ ತಂಡದ ಗೆಲುವಿಗೆ ಕಾರಣರಾಗಿದ್ದರು.
ಮೊದಲ ಓವರ್ ನಲ್ಲಿ ಬೌಲರ್ ಎಸೆದ 13 ವೈಡ್ ಗಳನ್ನು ಕೀಪರ್ ಹಿಡಿಯುವ ಪ್ರಯತ್ನವನ್ನೇ ಮಾಡದೇ ಅವೆಲ್ಲವೂ ಬೌಂಡರಿ ಗೆರೆ ದಾಟಿತ್ತು. ಪರಿಣಾಮ ವೈಡ್ ಗಳಿಂದ 65 ರನ್ಗಳು ಹರಿದು ಬಂದರೆ, ಅದೇ ಓವರ್ ನಲ್ಲಿ ಬಂದ 3 ನೋಬಾಲ್ ಕೂಡ ಬೌಂಡರಿ ಗೆರೆ ದಾಟಿತ್ತು. ಇದರಿಂದಲೂ 15 ರನ್ ಗಳು ಖಾತೆಗೆ ಸೇರಿತ್ತು. ಈ ರನ್ ಗಳ ತಂಡ ಆರಂಭಿಕ ಬ್ಯಾಟ್ಸ್ಮನ್ ಮೂರು ಎಸೆತಗಳಲ್ಲಿ ಸತತ ಮೂರು ಬೌಂಡರಿ ಹೊಡೆದ್ದರು. ಇದರಿಂದ ತಂಡಕ್ಕೆ 12 ರನ್ ಬಂದಿತ್ತು. ಅಂತಿಮವಾಗಿ ಆಕ್ಸಿಯಮ್ ಕ್ರಿಕೆಟರ್ಸ್ ತಂಡ ಕೇವಲ 4 ಎಸೆತಗಳಲ್ಲಿ 92 ಪೇರಿಸಿ 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು.
ಎಂಥ ಬೌಲರ್’ನೇ ಆದರೂ ಇಷ್ಟೊಂದು ಪ್ರಮಾಣದಲ್ಲಿ ವೈಡ್ ಮತ್ತು ನೋಬಾಲ್’ಗಳನ್ನು ಎಸೆಯಲು ಸಾಧ್ಯವಿಲ್ಲ. ಆಕ್ಸಿಯಾಮ್ ಮತ್ತು ಲಾಲ್ಮಾಟಿಯಾ ನಡುವಿನ ಈ ಪಂದ್ಯ ಹಲವು ವಿವಾದಗಳಿಂದ ಕೂಡಿತ್ತು. ಪಂದ್ಯ ಅಂಪೈರ್’ಗಳು ಆರಂಭದಿಂದಲೂ ಪಕ್ಷಪಾತಿ ಧೋರಣೆ ಹೊಂದಿದ್ದರು ಎಂಬುದು ಲಾಲ್ಮಾಟಿಯಾ ತಂಡದ ಆರೋಪಿಸಿತ್ತು.
ಟಾಸ್ ವೇಳೆ ತಮ್ಮ ತಂಡದ ಕ್ಯಾಪ್ಟನ್’ಗೆ ಕಾಯಿನ್ ನೋಡಲೂ ಅವಕಾಶ ಕೊಡದೇ ಮೊದಲು ಬ್ಯಾಟಿಂಗ್ ಕಳುಹಿಸಲಾಯಿತು. 14 ಓವರ್’ಗಳ ಇನ್ನಿಂಗ್ಸಲ್ಲಿ ಅಂಪೈರ್’ಗಳು ತಮ್ಮ ತಂಡದ ವಿರುದ್ಧ ಅನೇಕ ತೀರ್ಪುಗಳನ್ನು ಕೊಟ್ಟು ಎಂದು ಲಾಲ್ಮಾಟಿಯಾ ಆಟಗಾರರ ಆರೋಪ ಮಾಡಿದ್ದರು.
ಇಡೀ ಸರಣಿಯಲ್ಲಿ ಲಾಲ್ಮಾಟಿಯಾ ತಂಡದ ವಿರುದ್ಧ ಅಂಪೈರ್ ಗಳು ತಪ್ಪು ನಿರ್ಣಯ ನೀಡಿದ್ದಾರೆ ಎಂದು ಆರೋಪಗಳು ಎಲ್ಲಡೆಯಿಂದ ಕೇಳಿ ಬಂದಿದ್ದವು. ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನಿಖೆಗೆ ಮುಂದಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.