ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
4 ಬಾಲ್ಗಳಿಗೆ 92 ರನ್ಗಳನ್ನು ನೀಡಿದ ಬೌಲರ್ ಸುಜೊನ್ ಮಹಮ್ಮದ್ ಅವರ ಮೇಲೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ 10 ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಢಾಕಾ ಸೆಕೆಂಡ್ ಡಿವಿಶನ್ ಲೀಗ್ ನಲ್ಲಿ ನಡೆದ 50 ಓವರ್ ಗಳ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಾಲ್ಮಾಟಿಯಾ ಕ್ಲಬ್ 14 ಓವರ್ ಗಳಲ್ಲಿ ಕೇವಲ 88 ರನ್ ಗಳಿಸಿ ಆಲೌಟಾಯ್ತು. 89 ರನ್ ಗಳ ಗೆಲುವಿನ ಗುರಿ ಪಡೆದ ಎದುರಾಳಿ ತಂಡ ಅಕ್ಸಿಯೋಮ್ ಕ್ರಿಕೆಟರ್ಸ್ ಕೇವಲ 4 ಬಾಲ್ ಗಳಲ್ಲಿ 92 ರನ್ ಬಾರಿಸಿತ್ತು. ಲಾಲ್ಮಾಟಿಯಾ ತಂಡದ ಬೌಲರ್ ಸುಜೊನ್ ಮಹಮ್ಮದ್ 13 ವೈಡ್ ಮತ್ತು 3 ನೋಬಾಲ್ ಎಸೆಯುವ ಮೂಲಕ ವಿರೋಧಿ ತಂಡದ ಗೆಲುವಿಗೆ ಕಾರಣರಾಗಿದ್ದರು.
ಮೊದಲ ಓವರ್ ನಲ್ಲಿ ಬೌಲರ್ ಎಸೆದ 13 ವೈಡ್ ಗಳನ್ನು ಕೀಪರ್ ಹಿಡಿಯುವ ಪ್ರಯತ್ನವನ್ನೇ ಮಾಡದೇ ಅವೆಲ್ಲವೂ ಬೌಂಡರಿ ಗೆರೆ ದಾಟಿತ್ತು. ಪರಿಣಾಮ ವೈಡ್ ಗಳಿಂದ 65 ರನ್ಗಳು ಹರಿದು ಬಂದರೆ, ಅದೇ ಓವರ್ ನಲ್ಲಿ ಬಂದ 3 ನೋಬಾಲ್ ಕೂಡ ಬೌಂಡರಿ ಗೆರೆ ದಾಟಿತ್ತು. ಇದರಿಂದಲೂ 15 ರನ್ ಗಳು ಖಾತೆಗೆ ಸೇರಿತ್ತು. ಈ ರನ್ ಗಳ ತಂಡ ಆರಂಭಿಕ ಬ್ಯಾಟ್ಸ್ಮನ್ ಮೂರು ಎಸೆತಗಳಲ್ಲಿ ಸತತ ಮೂರು ಬೌಂಡರಿ ಹೊಡೆದ್ದರು. ಇದರಿಂದ ತಂಡಕ್ಕೆ 12 ರನ್ ಬಂದಿತ್ತು. ಅಂತಿಮವಾಗಿ ಆಕ್ಸಿಯಮ್ ಕ್ರಿಕೆಟರ್ಸ್ ತಂಡ ಕೇವಲ 4 ಎಸೆತಗಳಲ್ಲಿ 92 ಪೇರಿಸಿ 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು.
ಎಂಥ ಬೌಲರ್’ನೇ ಆದರೂ ಇಷ್ಟೊಂದು ಪ್ರಮಾಣದಲ್ಲಿ ವೈಡ್ ಮತ್ತು ನೋಬಾಲ್’ಗಳನ್ನು ಎಸೆಯಲು ಸಾಧ್ಯವಿಲ್ಲ. ಆಕ್ಸಿಯಾಮ್ ಮತ್ತು ಲಾಲ್ಮಾಟಿಯಾ ನಡುವಿನ ಈ ಪಂದ್ಯ ಹಲವು ವಿವಾದಗಳಿಂದ ಕೂಡಿತ್ತು. ಪಂದ್ಯ ಅಂಪೈರ್’ಗಳು ಆರಂಭದಿಂದಲೂ ಪಕ್ಷಪಾತಿ ಧೋರಣೆ ಹೊಂದಿದ್ದರು ಎಂಬುದು ಲಾಲ್ಮಾಟಿಯಾ ತಂಡದ ಆರೋಪಿಸಿತ್ತು.
ಟಾಸ್ ವೇಳೆ ತಮ್ಮ ತಂಡದ ಕ್ಯಾಪ್ಟನ್’ಗೆ ಕಾಯಿನ್ ನೋಡಲೂ ಅವಕಾಶ ಕೊಡದೇ ಮೊದಲು ಬ್ಯಾಟಿಂಗ್ ಕಳುಹಿಸಲಾಯಿತು. 14 ಓವರ್’ಗಳ ಇನ್ನಿಂಗ್ಸಲ್ಲಿ ಅಂಪೈರ್’ಗಳು ತಮ್ಮ ತಂಡದ ವಿರುದ್ಧ ಅನೇಕ ತೀರ್ಪುಗಳನ್ನು ಕೊಟ್ಟು ಎಂದು ಲಾಲ್ಮಾಟಿಯಾ ಆಟಗಾರರ ಆರೋಪ ಮಾಡಿದ್ದರು.
ಇಡೀ ಸರಣಿಯಲ್ಲಿ ಲಾಲ್ಮಾಟಿಯಾ ತಂಡದ ವಿರುದ್ಧ ಅಂಪೈರ್ ಗಳು ತಪ್ಪು ನಿರ್ಣಯ ನೀಡಿದ್ದಾರೆ ಎಂದು ಆರೋಪಗಳು ಎಲ್ಲಡೆಯಿಂದ ಕೇಳಿ ಬಂದಿದ್ದವು. ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನಿಖೆಗೆ ಮುಂದಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….