ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ಕ್ಯಾರೊಲಿನ್ ಹಾರ್ಟ್ಜ್ ಎಂಬ ಮಹಿಳೆಗೆ ಈಗ 70 ವರ್ಷ. ಆದ್ರೆ ಅವಳನ್ನು ನೋಡಿದವರ್ಯಾರೂ ವಯಸ್ಸು 70 ಅಂದ್ರೆ ನಂಬೋದೇ ಇಲ್ಲ. 25ರ ಹರೆಯದ ಯುವತಿಯನ್ನೂ ನಾಚಿಸುವಂತಿದೆ ಇವಳ ಸೌಂದರ್ಯ. ಬೊಜ್ಜು ರಹಿತ ಬಿಕಿನಿ ಬಾಡಿ ನೋಡಿ ಎಲ್ಲರೂ ದಂಗಾಗಿದ್ದಾರೆ.
ಕೇವಲ ಸೌಂದರ್ಯ ಮಾತ್ರವಲ್ಲ ಕ್ಯಾರೊಲಿನ್ ಫಿಟ್ನೆಸ್ ಕೂಡ ಕಾಪಾಡಿಕೊಂಡಿದ್ದಾಳೆ. ಮೊಮ್ಮಕ್ಕಳ ಈ ಅಜ್ಜಿ ಚೆನ್ನಾಗಿ ಡಯಟ್ ಮಾಡ್ತಾಳೆ. ಸಕ್ಕರೆಯಿಂದ ದೂರವಿರ್ತಾಳೆ ಇದೇ ಇವಳ ಬ್ಯೂಟಿ ಸೀಕ್ರೆಟ್. ವರ್ಷಗಳ ಹಿಂದೆ ಕ್ಯಾರೊಲಿನ್ ಗೆ ಮಧುಮೇಹ ಶುರುವಾಗಿತ್ತು. ಆಗ ಸಕ್ಕರೆ ತಿನ್ನೋದನ್ನು ಬಿಟ್ಟಿದ್ದ ಆಕೆಇದುವರೆಗೂ ಮತ್ತೆ ಅದನ್ನು ಸೇವಿಸಿಲ್ಲ.
ಈ ಇಳಿವಯಸ್ಸಿನಲ್ಲೂ ಸಖತ್ತಾಗಿ ಟೆನಿಸ್ ಆಡ್ತಾಳೆ, ವಾಕ್ ಮಾಡ್ತಾಳೆ. ಪ್ರತಿನಿತ್ಯ ಕಡ್ಡಾಯವಾಗಿ 8 ಗಂಟೆ ನಿದ್ರೆ ಮಾಡ್ತಾಳೆ. ಧ್ಯಾನ, ಪ್ರಾಣಾಯಾಮದ ಮೂಲಕ ಮನಸ್ಸನ್ನು ಪ್ರಶಾಂತವಾಗಿಟ್ಟುಕೊಳ್ಳೋ ಕ್ಯಾರೊಲಿನ್ ಸಹಜ ಸುಂದರಿ.
ವಯಸ್ಸಿನ ಬಗ್ಗೆ ತಲೆಕೆಡಿಸಿಕೊಳ್ಳದೆ ಖುಷಿಯಾಗಿದ್ರೆ ಫಿಟ್ ಆಗಿರಬಹುದು ಅನ್ನೋದು ಅವಳ ಅನುಭವದ ಮಾತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…