ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕೆಲವೊಂದು ಸಾರಿ ಪೋಲಿಸ್’ರ ಬಗ್ಗೆ ಅದರಲ್ಲೂ ಪೋಲಿಸ್ ಪೇದೆಗಳ ಬಗ್ಗೆ ಅವಹೇಳನವಾಗಿ ಮಾತನಾಡುವುದುಂಟು.
ಆದರೆ ಕೆಲವೊಂದು ಸಮಯಗಳಲ್ಲಿ ಅದೇ ಪೊಲೀಸರು ತಮ್ಮ ಪ್ರಾಣವನ್ನು ಲೆಕ್ಕಿಸದೆ, ಪ್ರಾಣವನ್ನೇ ಪಣಕ್ಕಿಟ್ಟು ಜನರನ್ನು ರಕ್ಷಿಸುತ್ತಾರೆ. ಹೌದು, ಇದೇ ತರ ಘಟನೆಯೊಂದು ಮಧ್ಯಪ್ರದೇಶದ ಚಿತೋರ ಎಂಬ ಹಳ್ಳಿಯಲ್ಲಿ ನಡೆದಿದೆ.
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಅಭಿಷೇಕ್ ಪಟೇಲ್ ಬಾಂಬ್ ಹೊತ್ತುಕೊಂಡು ಓಡಿದ ಪೊಲೀಸ್ ಪೇದೆ.ಶುಕ್ರವಾರ ಮಧ್ಯಪ್ರದೇಶದ, ಚಿತೋರ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ನಡೆದ ಘಟನೆಯಾದರೂ ಏನು ಗೊತ್ತಾ..!
ಮಧ್ಯಪ್ರದೇಶದ ಚಿತೋರಾದಲ್ಲಿರುವ ಸರ್ಕಾರಿ ಶಾಲೆಯ ಬಳಿ ಶುಕ್ರವಾರ ಬಾಂಬ್ ಪತ್ತೆಯಾಗಿತ್ತು. ಶಾಲಾ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದು ಪೊಲೀಸರ ಜೊತೆ ಕಾನ್ ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಭಿಷೇಕ್ ಪಟೇಲ್ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.
ನಿಜವಾದ ಸಿಂಗಂ ಅಂದ್ರೆ ಈ ಅಭಿಷೇಕ್ ಪಟೇಲ್..!
ಬಾಂಬ್ ನೋಡಿದ ಕೂಡಲೇ ಪೊಲೀಸರು ಶಾಲೆಯನ್ನು ಮುಚ್ಚುವಂತೆ ಹೇಳಿದರು. ಈ ವೇಳೆ ಬಾಂಬ್ ನಿಷ್ಕ್ರಿಯ ದಳ ಸಹ ಸ್ಥಳಕ್ಕೆ ಆಗಮಿಸಿರಲಿಲ್ಲ. ವಿಚಾರ ತಿಳಿದು ಮಾಧ್ಯಮಗಳು ಸ್ಥಳಕ್ಕೆ ಆಗಮಿಸಿದವು. ಈ ಸಂದರ್ಭದಲ್ಲಿ ಎಲ್ಲರೂ ನೋಡುತ್ತಿದ್ದಂತೆ 40 ವರ್ಷದ ಅಭಿಷೇಕ್ ಪಟೇಲ್ 12 ಇಂಚು ಉದ್ದ ಹಾಗೂ 10ಕೆ.ಜಿ ತೂಕದ ಬಾಂಬನ್ನು ಹೊತ್ತುಕೊಂಡು ಓಡಲು ಆರಂಭಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದ ಪ್ರತಿನಿಧಿಯೊಬ್ಬರು ವಿಡಿಯೋ ಸೆರೆ ಹಿಡಿದಿದ್ದು, ಈಗ 12 ಸೆಕೆಂಡಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಕ್ಕಳ ಪ್ರಾಣ ಉಳಿಸಲು ಒಂದು ಕಿಲೋ ಮೀಟರ್ ಓಡಿದ ರಿಯಲ್ ಸಿಗಂ!
100 ಸಂಖ್ಯೆಗೆ ಕರೆ ಬಂದ ಹಿನ್ನೆಲೆಯಲ್ಲಿ ನಾವು ಶಾಲೆಗೆ ಬಂದೆವು. ಕೆಲ ತಿಂಗಳ ಹಿಂದೆ ನಡೆದ ಪೊಲೀಸ್ ಆಪರೇಷನ್ ತರಬೇತಿ ಸಮಯದಲ್ಲಿ ಬಾಂಬ್ ಸಿಡಿದರೆ ಸುಮಾರು 500 ಮೀಟರ್ ವ್ಯಾಪ್ತಿಯ ಪ್ರದೇಶಗಳಿಗೆ ಹಾನಿ ಆಗುತ್ತದೆ ಎಂದು ತಿಳಿಸಿದ್ದರು.
ಹೀಗಾಗಿ ಮಕ್ಕಳ ಪ್ರಾಣವನ್ನು ಉಳಿಸಲು ನಾನು ಬಾಂಬ್ ಅನ್ನು ಹಿಡಿದುಕೊಂಡು ಒಂದು ಕಿ.ಮೀ ದೂರದವರೆಗೆ ಓಡಿ ಎಸೆದು ಬಂದೆ ಎಂದು ಅಭಿಷೇಕ್ ಪಟೇಲ್ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಈ ಪ್ರದೇಶದ ಸಮೀಪವೇ ಬಾಂಬ್ ಪತ್ತೆಯಾಗಿತ್ತು. ಈ ಬಾಂಬ್ ಈ ಸ್ಥಳಕ್ಕೆ ಹೇಗೆ ಬಂದಿದೆ ಎನ್ನುವುದು ತಿಳಿದು ಬಂದಿಲ್ಲ. ಈ ಶಾಲೆ ಇರುವ ಗ್ರಾಮದಲ್ಲೇ ಸೇನೆ ಶೂಟಿಂಗ್ ನಡೆಸುವ ಸ್ಥಳವಿದೆ. ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುವುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.