ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕೆಲವೊಂದು ಸಾರಿ ಪೋಲಿಸ್’ರ ಬಗ್ಗೆ ಅದರಲ್ಲೂ ಪೋಲಿಸ್ ಪೇದೆಗಳ ಬಗ್ಗೆ ಅವಹೇಳನವಾಗಿ ಮಾತನಾಡುವುದುಂಟು.
ಆದರೆ ಕೆಲವೊಂದು ಸಮಯಗಳಲ್ಲಿ ಅದೇ ಪೊಲೀಸರು ತಮ್ಮ ಪ್ರಾಣವನ್ನು ಲೆಕ್ಕಿಸದೆ, ಪ್ರಾಣವನ್ನೇ ಪಣಕ್ಕಿಟ್ಟು ಜನರನ್ನು ರಕ್ಷಿಸುತ್ತಾರೆ. ಹೌದು, ಇದೇ ತರ ಘಟನೆಯೊಂದು ಮಧ್ಯಪ್ರದೇಶದ ಚಿತೋರ ಎಂಬ ಹಳ್ಳಿಯಲ್ಲಿ ನಡೆದಿದೆ.
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಅಭಿಷೇಕ್ ಪಟೇಲ್ ಬಾಂಬ್ ಹೊತ್ತುಕೊಂಡು ಓಡಿದ ಪೊಲೀಸ್ ಪೇದೆ.ಶುಕ್ರವಾರ ಮಧ್ಯಪ್ರದೇಶದ, ಚಿತೋರ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ನಡೆದ ಘಟನೆಯಾದರೂ ಏನು ಗೊತ್ತಾ..!
ಮಧ್ಯಪ್ರದೇಶದ ಚಿತೋರಾದಲ್ಲಿರುವ ಸರ್ಕಾರಿ ಶಾಲೆಯ ಬಳಿ ಶುಕ್ರವಾರ ಬಾಂಬ್ ಪತ್ತೆಯಾಗಿತ್ತು. ಶಾಲಾ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದು ಪೊಲೀಸರ ಜೊತೆ ಕಾನ್ ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಭಿಷೇಕ್ ಪಟೇಲ್ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.
ನಿಜವಾದ ಸಿಂಗಂ ಅಂದ್ರೆ ಈ ಅಭಿಷೇಕ್ ಪಟೇಲ್..!
ಬಾಂಬ್ ನೋಡಿದ ಕೂಡಲೇ ಪೊಲೀಸರು ಶಾಲೆಯನ್ನು ಮುಚ್ಚುವಂತೆ ಹೇಳಿದರು. ಈ ವೇಳೆ ಬಾಂಬ್ ನಿಷ್ಕ್ರಿಯ ದಳ ಸಹ ಸ್ಥಳಕ್ಕೆ ಆಗಮಿಸಿರಲಿಲ್ಲ. ವಿಚಾರ ತಿಳಿದು ಮಾಧ್ಯಮಗಳು ಸ್ಥಳಕ್ಕೆ ಆಗಮಿಸಿದವು. ಈ ಸಂದರ್ಭದಲ್ಲಿ ಎಲ್ಲರೂ ನೋಡುತ್ತಿದ್ದಂತೆ 40 ವರ್ಷದ ಅಭಿಷೇಕ್ ಪಟೇಲ್ 12 ಇಂಚು ಉದ್ದ ಹಾಗೂ 10ಕೆ.ಜಿ ತೂಕದ ಬಾಂಬನ್ನು ಹೊತ್ತುಕೊಂಡು ಓಡಲು ಆರಂಭಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದ ಪ್ರತಿನಿಧಿಯೊಬ್ಬರು ವಿಡಿಯೋ ಸೆರೆ ಹಿಡಿದಿದ್ದು, ಈಗ 12 ಸೆಕೆಂಡಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಕ್ಕಳ ಪ್ರಾಣ ಉಳಿಸಲು ಒಂದು ಕಿಲೋ ಮೀಟರ್ ಓಡಿದ ರಿಯಲ್ ಸಿಗಂ!
100 ಸಂಖ್ಯೆಗೆ ಕರೆ ಬಂದ ಹಿನ್ನೆಲೆಯಲ್ಲಿ ನಾವು ಶಾಲೆಗೆ ಬಂದೆವು. ಕೆಲ ತಿಂಗಳ ಹಿಂದೆ ನಡೆದ ಪೊಲೀಸ್ ಆಪರೇಷನ್ ತರಬೇತಿ ಸಮಯದಲ್ಲಿ ಬಾಂಬ್ ಸಿಡಿದರೆ ಸುಮಾರು 500 ಮೀಟರ್ ವ್ಯಾಪ್ತಿಯ ಪ್ರದೇಶಗಳಿಗೆ ಹಾನಿ ಆಗುತ್ತದೆ ಎಂದು ತಿಳಿಸಿದ್ದರು.
ಹೀಗಾಗಿ ಮಕ್ಕಳ ಪ್ರಾಣವನ್ನು ಉಳಿಸಲು ನಾನು ಬಾಂಬ್ ಅನ್ನು ಹಿಡಿದುಕೊಂಡು ಒಂದು ಕಿ.ಮೀ ದೂರದವರೆಗೆ ಓಡಿ ಎಸೆದು ಬಂದೆ ಎಂದು ಅಭಿಷೇಕ್ ಪಟೇಲ್ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಈ ಪ್ರದೇಶದ ಸಮೀಪವೇ ಬಾಂಬ್ ಪತ್ತೆಯಾಗಿತ್ತು. ಈ ಬಾಂಬ್ ಈ ಸ್ಥಳಕ್ಕೆ ಹೇಗೆ ಬಂದಿದೆ ಎನ್ನುವುದು ತಿಳಿದು ಬಂದಿಲ್ಲ. ಈ ಶಾಲೆ ಇರುವ ಗ್ರಾಮದಲ್ಲೇ ಸೇನೆ ಶೂಟಿಂಗ್ ನಡೆಸುವ ಸ್ಥಳವಿದೆ. ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುವುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…