ಆರೋಗ್ಯ, ಜೀವನಶೈಲಿ

ಫುಡ್ ಪಾಯಿಸನ್’ಗೆ ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ…

533

ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು  ಕರೆಯಲಾಗುತ್ತದೆ.  ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.

 

ಫುಡ್ ಪಾಯಿಸನ್ ಉಂಟು ಮಾಡುವ ತೊಂದರೆಗಳು:-

ವಾಂತಿ, ಭೇದಿ, ಹೊಟ್ಟೆ ನೋವು ಉಂಟಾಗಿ, ದೇಹದಲ್ಲಿ ನೀರಿನ ಅಂಶ ಕಡಿಮೆ ಆಗುತ್ತದೆ.

ಕಾರಣಗಳು:-

  • ನಮ್ಮ ಜೀವನ ಶೈಲಿಯೇ, ನಮ್ಮ ಈ ಅನಾರೋಗ್ಯಕ್ಕೆ ಪ್ರಮುಖ ಕಾರಣವಾಗಿದೆ.
  • ಅನಿಯಮಿತವಾಗಿ ಆಹಾರ ಸೇವಿಸುವುದು.
  • ರಸ್ತೆ ಬದಿಯ ತಿಂಡಿಗಳನ್ನು ತಿನ್ನುವುದು.
  • ಕುರುಕಲು ಪದಾರ್ಥಗಳನ್ನು ಮಿತಿಮೀರಿ ಸೇವಿಸುವುದು.

ಫುಡ್ ಪಾಯಿಸನ್ ಆಗದಂತೆ ತಡೆಯಲು ಈ ಕೆಳಗಿನ ಸಲಹೆಗಳನ್ನು ಪಾಲಿಸಿ…

  • ಅಡುಗೆ ಮಾಡುವ ಮುನ್ನ ಕೈಗಳನ್ನು ಚೆನ್ನಾಗಿ ತೊಳೆಯಿರಿ.
  • ಮಾಂಸದ ಅಡುಗೆಯನ್ನು ಮಾಡುವಾಗ ಶುಚಿತ್ವದ ಕಡೆ ಗಮನ ಕೊಡಿ.
  • ಅಡುಗೆ ಮನೆಯನ್ನು ಕ್ಲೀನಾಗಿ ಇಟ್ಟುಕೊಳ್ಳಿ. ಅಡುಗೆ ಮನೆಯಲ್ಲಿ ಕಿಟಾಣುಗಳು ಇರದಂತೆ ನೋಡಿಕೊಳ್ಳಿ.
  • ತರಕಾರಿ ಮತ್ತು ಹಣ್ಣುಗಳನ್ನು ಚೆನ್ನಾಗಿ ತೊಳೆದು ತಿನ್ನಿ.
  • ಅಡುಗೆಗೆ ಬಳಸುವ ತರಕಾರಿಗಳನ್ನು ಚೆನ್ನಾಗಿ ಬೇಯಿಸಿ ತಿನ್ನಿರಿ.
  • ಭೇದಿ, ಹೊಟ್ಟೆ ನೋವಿನ ಸಮಸ್ಯೆ ಉಂಟಾದರೆ ಆಹಾರವನ್ನು ತಿನ್ನುವಾಗ ಸ್ಪೂನನ್ನು ಬಳಸಿ .
  • ಶೌಚಾಲಯಕ್ಕೆ ಹೋಗಿ ಬಂದ ನಂತರ ಕೈಗಳನ್ನು ಸೋಪು ಹಾಕಿ ತೊಳೆಯಿರಿ.
  •  ಆಹಾರವನ್ನು ಸಂಗ್ರಹಿಸಿಡುವ ಸ್ಥಳವನ್ನು ಶುಚಿಯಾಗಿಟ್ಟುಕೊಳ್ಳಿ.
  • ಅಡುಗೆ ಉಳಿದಿದ್ದರೆ ಕೂಡಲೇ ಅದನ್ನು ಫ್ರಿಜ್‌ನಲ್ಲಿಡಿ, ಇಲ್ಲದಿದ್ದರೆ ಚೆನ್ನಾಗಿ ಬಿಸಿ ಮಾಡಿ.
  •  ಕಾಲಾವಧಿ ಮುಗಿದಿರುವ ಆಹಾರ ಪದಾರ್ಥಗಳ ಪ್ಯಾಕೆಟ್‌ಗಳನ್ನು ಬಳಸಬೇಡಿ.
  • ಹಳಸಿದ ಆಹಾರವನ್ನು ತಿನ್ನಲೇಬೇಡಿ.

ಫುಡ್ ಪಾಯಿಸನ್’ಗೆ ಪರಿಹಾರಗಳು:-

  • ಅತಿ ಹೆಚ್ಚು ನೀರನ್ನು ಸೇವಿಸಿ.
  • ಕೊಬ್ಬಿನಂಶ ಇರುವ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
  • ಒಂದು ಲೋಟ ನೀರಿಗೆ ಒಂದು ಚಮಚ ಸಕ್ಕರೆ, ಸ್ವಲ್ಪ ಉಪ್ಪನ್ನು ಹಾಕಿ ಕುಡಿಯಿರಿ.
  • ಘನ ಆಹಾರವನ್ನು ಸೇವಿಸಬೇಡಿ.
  • ಆದಷ್ಟೂ ಗಂಜಿ ಮತ್ತು ಹಣ್ಣಿನ ರಸವನ್ನು ಸೇವಿಸಿ.ಇದರಿಂದ ನಿಮ್ಮ ದೇಹದಲ್ಲಿ ನೀರಿನಾಂಶ  ಜಾಸ್ತಿಯಾಗುತ್ತದೆ.
  • ಬ್ಲಾಕ್ ಟೀ ಕುಡಿಯಿರಿ.
  • ಒಂದು ಚಮಚ ಮೆಂತೆ ಪುಡಿಯನ್ನು ಒಂದು ಲೋಟ ನೀರು ಅಥವಾ ಮೊಸರಲ್ಲಿ ಮಿಕ್ಸ್ ಮಾಡಿ ಕುಡಿಯಿರಿ.
  • ದಾಳಿಂಬೆ ಸಿಪ್ಪೆಯ ಕಷಾಯ ಕುಡಿಯಿರಿ.
  • ದೇಹಕ್ಕೆ ನಿಶ್ಯಕ್ತಿ ಬರದಂತೆ ನೋಡಿಕೊಳ್ಳಿ. ಬೇಗನೆ ಕಡಿಮೆಯಾಗದಿದ್ದರೆ, ಡಾಕ್ಟರ್ ಅನ್ನು ಕಾಣವುದೇ ಉತ್ತಮ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಸುದ್ದಿ

    15,000 ಕೆಜಿ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಹುಡುಗಿ…!

    ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…

  • ಸುದ್ದಿ

    ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾರಂತೆ ಸ್ಯಾಂಡಲ್ ವುಡ್ ರಾಧಿಕಾ….!

    ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…

  • ದೇವರು-ಧರ್ಮ

    ಈ ದಿನದಂದು ತುಳಸಿ ಎಲೆ ಕಿತ್ತರೆ ಕಷ್ಟ ಬರುವುದು ಪಕ್ಕ…! ಯಾಕೆ ಹಾಗು ಯಾವ ದಿನ ಗೊತ್ತಾ?

    ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…