ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲರಲ್ಲಿಯೂ 4G ಮೊಬೈಲ್ ಹಾಗೂ jio sim ಇದ್ದೆ ಇರುತ್ತದೆ.ಆದರೆ 3G ಮೊಬೈಲ್ ಇದ್ದವರು ಜಿಯೋ ಸಿಮ್ ಉಪಯೋಗಿಸುವುದು ಹೇಗೆ?
ಇಲ್ಲಿದೆ ನೋಡಿ ಟ್ರಿಕ್ಸ್:- ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
4G ಜಿಯೋ ಸಿಮ್ಅನ್ನು 3ಜಿ ಫೋನ್ಗೆ ಆಕ್ತಿವೇಟ ಮಾಡುವ ವಿಧಾನಗಳು:-
ಈ ಪ್ರಕ್ರಿಯೆಯ ಬಳಿಕ ನಿಮ್ಮ ಮೊಬೈಲ್ ಸ್ಕ್ರೀನ್ ಮೇಲೆ ಒಂದು ಕೋಟ್ ಕಾಣಿಸಿಕೊಳ್ಳುತ್ತದೆ. ಈ ಆಫರ್ ಕೋಡ್’ನ್ನು ಬರೆದಿಟ್ಟುಕೊಳ್ಳಿ. ಆಫರ್ ಕೋಡ್ ಪಡೆದ ಬಳಿಕ ಏನು ಮಾಡಬೇಕು? 3ಜಿ ಫೋನ್’ನಲ್ಲಿ, 4ಜಿ ಬಳಸುವುದು ಹೇಗೆ? 3ಜಿ ಫೋನ್’ನಲ್ಲಿ ಜಿಯೋ ಸಿಮ್ ಬಳಸುವುದಕ್ಕೂ ಮೊದಲು ಇದನ್ನು ಆಕ್ತಿವೇಟ ಮಾಡಿಕೊಳ್ಳುವುದು ಅತ್ಯವಶ್ಯಕ.
ಒಂದು ವೇಳೆ ಈ ಕೆಳಗೆ ನೀಡಿದ ವಿಧಾನ ಬಳಸಿಯೂ ನಿಮ್ಮ ಫೋನ್’ನಲ್ಲಿ ಜಿಯೋ ಕಾರ್ಯ ನಿರ್ವಹಿಸುತ್ತಿಲ್ಲವೆಂದಾದಲ್ಲಿ ನೀವು ಹೊಸ Volte ನ ಮೊಬೈಲ್ ಖರೀದಿಸಬೇಕಾಗುತ್ತದೆ.
ಮೊದಲ ವಿಧಾನ: MTK Engineering App :-
ಎರಡನೇ ವಿಧಾನ: Xorware 2G/3g/4g App :-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…