ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲರಲ್ಲಿಯೂ 4G ಮೊಬೈಲ್ ಹಾಗೂ jio sim ಇದ್ದೆ ಇರುತ್ತದೆ.ಆದರೆ 3G ಮೊಬೈಲ್ ಇದ್ದವರು ಜಿಯೋ ಸಿಮ್ ಉಪಯೋಗಿಸುವುದು ಹೇಗೆ?
ಇಲ್ಲಿದೆ ನೋಡಿ ಟ್ರಿಕ್ಸ್:- ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
4G ಜಿಯೋ ಸಿಮ್ಅನ್ನು 3ಜಿ ಫೋನ್ಗೆ ಆಕ್ತಿವೇಟ ಮಾಡುವ ವಿಧಾನಗಳು:-
ಈ ಪ್ರಕ್ರಿಯೆಯ ಬಳಿಕ ನಿಮ್ಮ ಮೊಬೈಲ್ ಸ್ಕ್ರೀನ್ ಮೇಲೆ ಒಂದು ಕೋಟ್ ಕಾಣಿಸಿಕೊಳ್ಳುತ್ತದೆ. ಈ ಆಫರ್ ಕೋಡ್’ನ್ನು ಬರೆದಿಟ್ಟುಕೊಳ್ಳಿ. ಆಫರ್ ಕೋಡ್ ಪಡೆದ ಬಳಿಕ ಏನು ಮಾಡಬೇಕು? 3ಜಿ ಫೋನ್’ನಲ್ಲಿ, 4ಜಿ ಬಳಸುವುದು ಹೇಗೆ? 3ಜಿ ಫೋನ್’ನಲ್ಲಿ ಜಿಯೋ ಸಿಮ್ ಬಳಸುವುದಕ್ಕೂ ಮೊದಲು ಇದನ್ನು ಆಕ್ತಿವೇಟ ಮಾಡಿಕೊಳ್ಳುವುದು ಅತ್ಯವಶ್ಯಕ.
ಒಂದು ವೇಳೆ ಈ ಕೆಳಗೆ ನೀಡಿದ ವಿಧಾನ ಬಳಸಿಯೂ ನಿಮ್ಮ ಫೋನ್’ನಲ್ಲಿ ಜಿಯೋ ಕಾರ್ಯ ನಿರ್ವಹಿಸುತ್ತಿಲ್ಲವೆಂದಾದಲ್ಲಿ ನೀವು ಹೊಸ Volte ನ ಮೊಬೈಲ್ ಖರೀದಿಸಬೇಕಾಗುತ್ತದೆ.
ಮೊದಲ ವಿಧಾನ: MTK Engineering App :-
ಎರಡನೇ ವಿಧಾನ: Xorware 2G/3g/4g App :-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…