News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಗ್ಯಾಜೆಟ್

“4G ಜಿಯೋ” ಸಿಮ್ಅನ್ನು “3G ಮೊಬೈಲ್” ನಲ್ಲಿ ಉಪಯೋಗಿಸುವುದು ಹೇಗೆಂದು ತಿಳಿಯಬೇಕೇ??? ಹಾಗಾದರೆ ಈ ಲೇಖನವನ್ನು ಓದಿ

940

ಈಗ ಎಲ್ಲರಲ್ಲಿಯೂ 4G ಮೊಬೈಲ್ ಹಾಗೂ  jio sim ಇದ್ದೆ ಇರುತ್ತದೆ.ಆದರೆ 3G  ಮೊಬೈಲ್ ಇದ್ದವರು ಜಿಯೋ ಸಿಮ್ ಉಪಯೋಗಿಸುವುದು ಹೇಗೆ?

ಇಲ್ಲಿದೆ ನೋಡಿ ಟ್ರಿಕ್ಸ್:-      ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.

 

4G ಜಿಯೋ ಸಿಮ್ಅನ್ನು 3ಜಿ ಫೋನ್ಗೆ ಆಕ್ತಿವೇಟ  ಮಾಡುವ ವಿಧಾನಗಳು:- 

  1. ಎಲ್ಲಕ್ಕೂ ಮೊದಲು ನಿಮ್ಮ ಮೊಬೈಲ್’ನಿಂದ 1800-200-200-2 ನಂಬರ್’ಗೆ ಕರೆ ಮಾಡಿ
  2. ಈ ನಂಬರ್’ಗೆ ಕರೆ ಮಾಡಿದ ಬಳಿಕ ನಿಮ್ಮ ಮೊಬೈಲ್’ಗೆ ಲಿಂಕ್ ಹೊಂದಿರುವ ಸಂದೇಶವೊಂದು ಬರುತ್ತದೆ. ಈ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಪ್ಲೇ ಸ್ಟೋರ್ ಅಪ್ಲಿಕೇಶನ್ ಗೆ ರೀ ಡೈರೆಕ್ಟ್ ಆಗುತ್ತದೆ.
  3. ಇಲ್ಲಿ ನೀವು ‘ಮೈ ಜಿಯೋ ಅಪ್ಲಿಕೇಶನ್’ ಡೌನ್ ಲೋಡ್ ಮಾಡಿ ಮೊಬೈಲ್’ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಿ.
  4. ಈ ಅಪ್ಲಿಕೇಶನ್ ಇನ್ಸ್ಟಾಲ್ ಆದ ಬಳಿಕ ಓಪನ್ ಮಾಡಿ ‘ಗೆಟ್ ಜಿಯೋ ಸಿಮ್'(Get Jio Sim) ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಬಳಿಕ ‘ಅಗ್ರಿ'(agree) ಎಂಬ ಆಯ್ಕೆ ಒತ್ತಿ. ತದ ನಂತರ ‘ಗೆಟ್ ಜಿಯೋ ಸಿಮ್ ಆಫರ್'(Get Jio Sim Offer) ಎಂಬುವುದನ್ನು ಕ್ಲಿಕ್ ಮಾಡಿ.
  5. ಬಳಿಕ ನೀವು ನಿಮ್ಮ ‘ಲೊಕೇಷನ್'(Location) ಸೆಟ್ ಮಾಡಿಕೊಂಡು, ‘ನೆಕ್ಸ್ಟ್'(Next) ಎಂಬುವುದನ್ನು ಆಯ್ಕೆ ಮಾಡಿಕೊಳ್ಳಿ.ಇಲ್ಲಿ ಓದಿ :-ಏನಿದು “JIO 100GB” ಬಂಫರ್ ಆಫರ್ !!!

ಈ ಪ್ರಕ್ರಿಯೆಯ ಬಳಿಕ ನಿಮ್ಮ ಮೊಬೈಲ್ ಸ್ಕ್ರೀನ್ ಮೇಲೆ ಒಂದು ಕೋಟ್ ಕಾಣಿಸಿಕೊಳ್ಳುತ್ತದೆ. ಈ ಆಫರ್ ಕೋಡ್’ನ್ನು ಬರೆದಿಟ್ಟುಕೊಳ್ಳಿ. ಆಫರ್ ಕೋಡ್ ಪಡೆದ ಬಳಿಕ ಏನು ಮಾಡಬೇಕು? 3ಜಿ ಫೋನ್’ನಲ್ಲಿ, 4ಜಿ ಬಳಸುವುದು ಹೇಗೆ? 3ಜಿ ಫೋನ್’ನಲ್ಲಿ ಜಿಯೋ ಸಿಮ್ ಬಳಸುವುದಕ್ಕೂ ಮೊದಲು ಇದನ್ನು ಆಕ್ತಿವೇಟ ಮಾಡಿಕೊಳ್ಳುವುದು ಅತ್ಯವಶ್ಯಕ.

ಒಂದು ವೇಳೆ ಈ ಕೆಳಗೆ ನೀಡಿದ ವಿಧಾನ ಬಳಸಿಯೂ ನಿಮ್ಮ ಫೋನ್’ನಲ್ಲಿ ಜಿಯೋ ಕಾರ್ಯ ನಿರ್ವಹಿಸುತ್ತಿಲ್ಲವೆಂದಾದಲ್ಲಿ ನೀವು ಹೊಸ Volte ನ ಮೊಬೈಲ್ ಖರೀದಿಸಬೇಕಾಗುತ್ತದೆ.

ಮೊದಲ ವಿಧಾನ: MTK Engineering App :-

  1. 1. ಫ್ಲೇ ಸ್ಟೋರ್’ನಲ್ಲಿ ಲಭ್ಯವಿರುವ MTK Engineering App ನ್ನು ಡೌನ್’ಲೋಡ್ ಮಾಡಿಕೊಳ್ಳಿ.
  2. ಬಳಿಕ ಇದನ್ನು ಓಪನ್ ಮಾಡಿ ನಿಮ್ಮ ಮೊಬೈಲ್’ನ ಕೋಡ್ ನಮೂದಿಸಿ.
  3. ಬಳಿಕ MTK ಸೆಟ್ಟಿಂಗ್ಸ್ ಓಪನ್ ಮಾಡಿ, Preffered Network select ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
  4. ನೆಟ್ವರ್ಕ್ ಮೋಡ್ LTE , WCDMA ಇಲ್ಲವೇ GSM ಮೋಡ್ ಆಯ್ಕೆ ಮಾಡಿ ಸೆಟ್ಟಿಂಗ್’ನ್ನು ಸೇವ್ ಮಾಡಿ.
  5. ಇದಾದ ಬಳಿಕ ಕೊನೆಯದಾಗಿ ನಿಮ್ಮ ಮೊಬೈಲ್’ನ್ನು ರೀಸ್ಟಾರ್ಟ್ ಮಾಡಿಕೊಳ್ಳಿ. ಇದನ್ನು ಅನುಸರಿಸುವುದರಿಂದ ನೀವು 4ಜಿ ಸಿಮ್ ಬಳಸಬಹುದಾಗಿದೆ

ಎರಡನೇ ವಿಧಾನ: Xorware 2G/3g/4g App :-

  1. ಮೊದಲ ಹಂತವಾಗಿ ನೀವು ಇಲ್ಲಿ ನೀಡಿದ ಆಯಪ್ ಲಿಂಕ್ ಕ್ಲಿಕ್ ಮಾಡಿ ಡೌನ್’ಲೋಡ್ ಮಾಡಿಕೊಳ್ಳಿ. ಮೊದಲ ಲಿಂಕ್ ಡೌನ್’ಲೋಡ್ ಮಾಡಲು ಸಾಧ್ಯವಿಲ್ಲವೆಂದಾದಲ್ಲಿ ಎರಡನೇ ಲಿಂಕ್ ಮಾಡಲು ಪ್ರಯತ್ನಿಸಿ.//play.google.com/store/apps/details?id=com.xorware.network.s2g3g.xposed.switcher&pageId=111263776649969870001
  2. //play.google.com/store/apps/details?id=com.xorware.network.s2g3g.settings&pageId=111263776649969870001
  3. ಈ ಮೇಲಿನ ಯಾವುದಾದರೂ ಲಿಂಕ್’ನ್ನು ಇನ್ಸ್ಟಾಲ್ ಮಾಡಿಕೊಳ್ಳಿ. ಬಳಿಕ Network Mode Selection ಲ್ಲಿ 4ಜಿ ಆಯ್ಕೆ ಸೆಲೆಕ್ಟ್ ಮಾಡಿಕೊಳ್ಳಿ.
  4. ಈ ಸೆಟ್ಟಿಂಗ್ಸ್’ನ್ನು ಸೇವ್ ಮಾಡಿಕೊಂಡ ಬಳಿಕ ಮೊಬೈಲ್’ನ್ನು ರೀಬೂಟ್ ಮಾಡಿ 10 ನಿಮಿಷ ಕಾಯಿರಿ.
  5. ಬಳಿಕ ನಿಮ್ಮ ಫೋನ್’ಗೆ ಜಿಯೋ ಸಿಮ್ ಅಳವಡಿಸಿ 10-20 ನಿಮಿಷ ಕಾಯಿರಿ. ಬಳಿಕ ನಿಮ್ಮ ಫೋನ್’ನಿಂದ ಜಿಯೋ ಬಳಸಬಹುದಾಗಿದೆ. ಈ ಕ್ರಮಗಳನ್ನು ಅನುಸರಿಸುವ ಮೂಲಕ ನಿಮ್ಮ 3ಜಿ ಫೋನ್’ನಲ್ಲಿ ಕೇವಲ ಜಿಯೋ ಡೇಟಾವನ್ನಷ್ಟೇ ಆಯಕ್ಟಿವೇಟ್ ಮಾಡಿಕೊಳ್ಳಬಹುದು. ಕರೆಯನ್ನಲ್ಲ. ಉಚಿತ ಕರೆಯ ಸೇವೆಯನ್ನು ಪಡೆದುಕೊಳ್ಳಲು Jio 4G Voice Appಡೌನ್’ಲೋಡ್ ಮಾಡಿಕೊಂಡು ಪ್ರಯತ್ನಿಸಬಹುದು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

    ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಮಹಿಳೆಯರಿಗೆ 3 ಲಕ್ಷ ಹಣದ ಭಾಗ್ಯ.!ಪಡೆದುಕೊಳ್ಳೋದು ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • ಸುದ್ದಿ

    ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವಧು ಕಾರಣ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.