ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ.

ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ಚಿಂತನೆ ನಡೆದಿದೆ. ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಚೆನ್ನೈನಲ್ಲಿ ವಿಕೋಪ: ಈಗಾಗಲೇ ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗಿ ಸಮಸ್ಯೆಯಾಗಿತ್ತು. ಈಗಲೂ ಅಲ್ಲಿನ ಜನ ನೀರಿಗಾಗಿ ದಿನಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಗ್ರಾಂ. ಬಂಗಾರಕ್ಕಿಂತಲೂ ನೀರಿನ ದರವೇ ಅಧಿಕ ಎಂಬ ಮಾತೂ ಚಾಲ್ತಿಯಲ್ಲಿದೆ. ಹೀಗಾಗಿ ಬೆಂಗಳೂರಿಗೆ ಮುಂದೆ ಇಂಥ ಪರಿಸ್ಥಿತಿ ಬರುವುದು ಬೇಡ ಎಂಬ ಕಾರಣಕ್ಕಾಗಿ ಈ ಕುರಿತು ಸರ್ಕಾರ ಚಿಂತನೆ ನಡೆಸಿದೆ.
ಕೇಪ್ಟೌನ್ ಉದಾಹರಣೆ : ದಕ್ಷಿಣ ಆಫ್ರಿಕಾದ ಪ್ರಮುಖ ನಗರಿ ಕೇಪ್ಟೌನ್ನಲ್ಲಿ 2017ರಲ್ಲಿ ಇಂಥದ್ದೇ ಪರಿಸ್ಥಿತಿ ಉದ್ಭವವಾಗಿತ್ತು. ಇಡೀ ನಗರ ಡ್ರೈ ಸ್ಥಿತಿಗೆ ತಲುಪಿತ್ತು. ಒಂದು ಬಕೆಟ್ ನೀರಿಗೂ ಪಡಬಾರದ ಕಷ್ಟ ಅನುಭವಿಸಿತ್ತು.

ಏಕೆ ಈ ಕ್ರಮ?
ಜೂ.5 ರಂದೇ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡುತ್ತದೆ ಎಂದು ಹೇಳಲಾಗಿತ್ತಾದರೂ, ಇದುವರೆಗೆ ಸರಿಯಾಗಿ ಮಳೆಯೇ ಬಂದಿಲ್ಲ. ಅಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಕೆಆರ್ಎಸ್ ಜಲಾನಯ ಪ್ರದೇಶದ ನಾಲ್ಕೂ ಜಲಾಶಯಗಳಿಗೂ ನೀರು ಬಂದಿಲ್ಲ. ಜೂನ್ ಮುಗಿಯುತ್ತಾ ಬಂದಿದ್ದರೂ, ಸರಿಯಾಗದ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಕೆಆರ್ಎಸ್, ಕಬಿನಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಕಷ್ಟವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…