ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ.

ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ..

ಇದು ಸಾಮಾನ್ಯವಾಗಿ ಬಹುತೇಕರಿಗೆ ತಿಳಿದಿಲ್ಲ.. ಹೌದು ಮನೆಯಲ್ಲಿ ಸೋಲಾರ್ ಅಳವಡಿಸಿಕೊಂಡಿದ್ದರೆ ನಮ್ಮ ಕರೆಂಟ್ ಬಿಲ್ ಗಳಲ್ಲಿ ಪ್ರತಿ ತಿಂಗಳು 50 ರೂಪಾಯಿ ರಿಯಾಯಿತಿಯನ್ನು ನೀಡಲಾಗುತ್ತದೆ.. ನೀವು ಪಡೆಯುತ್ತಿಲ್ಲವಾದರೆ ಈ ತಿಂಗಳಿನಿಂದಲೇ ಕೇಳಿ ಪಡೆಯಿರಿ..

ಸಾಮಾನ್ಯವಾಗಿ ಎಲ್ಲರೂ ಮಾಡುವ ತಪ್ಪು ಎಂದರೆ ಇದೇ.. ಮರೆವಿನ ಪ್ರಭಾವವೋ ಏನೋ ಹಾಕಿದ ಲೈಟ್ ಗಳನ್ನು ಆಫ್ ಮಾಡುವುದನ್ನು ಮರೆತುಬಿಟ್ಟಿರುತ್ತೇವೆ.. ಈ ಅಭ್ಯಾಸವನ್ನು ಮೊದಲು ಬದಲಾಯಿಸಿಕೊಳ್ಳಿ..

ನಿಮ್ಮ ಮನೆಯ ಫ್ರಿಡ್ಜ್ ಬಾಗಿಲನ್ನು ಪದೇ ಅದೇ ತೆರೆಯುತ್ತಲೇ ಇರಬೇಡಿ.. ಅನಾವಶ್ಯಕವಾಗಿ ತೆಗೆದಷ್ಟು ಕೂಲಿಂಗ್ ಕಡಿಮೆಯಾಗಿ ಮತ್ತೆ ಕೂಲ್ ಆಗಲು ಹೆಚ್ಚು ಕರೆಂಟ್ ತೆಗೆದುಕೊಳ್ಳುತ್ತದೆ.. ಇನ್ನು ಫ್ರಿಡ್ಜ್ ನ ಮೋಡ್ ಅನ್ನು ಮಿನಿಮಮ್ ನಲ್ಲಿ ಇಡಿ..

ಸಾಮಾನ್ಯವಾಗಿ ಕರೆಂಟ್ ಬಿಲ್ಹೆಚ್ಚು ಬರುವುದೇ ಇದರಿಂದ ಬಳಸುವ ಬಲ್ಬ್ ಗಳನ್ನು ಈ ಕೂಡಲೇ ಎಲ್ ಇ ಡಿ ಗಳಿಗೆ ಬದಲಾಯಿಸಿ.. ಸರ್ಕಾರದ ಒಂದು ಯೋಜನೆಯ ಪ್ರಕಾರ ರಿಯಾಯಿತಿ ದರದಲ್ಲಿ ಎಲ್ ಇ ಡಿ ಬಲ್ಬ್ ಅನ್ನು ವಿತರಿಸಲಾಗುತ್ತದೆ.. ನಿಮ್ಮ ಹತ್ತಿರದ ಕೆ ಇ ಬಿ ಗಳಲ್ಲಿ ಹೋಗಿ ವಿಚಾರಿಸಿ ಕೊಂಡುಕೊಳ್ಳಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…