ಉಪಯುಕ್ತ ಮಾಹಿತಿ

50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

2288

ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ.

ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ..

1.ಮನೆಯಲ್ಲಿ ಸೋಲಾರ್ ಬಳಸಿ ಕರೆಂಟ್ ಬಿಲ್ ನಲ್ಲಿ 50 ರೂಪಾಯಿ ರಿಯಾಯಿತಿ ಪಡೆಯಿರಿ..

ಇದು ಸಾಮಾನ್ಯವಾಗಿ ಬಹುತೇಕರಿಗೆ ತಿಳಿದಿಲ್ಲ..‌ ಹೌದು ಮನೆಯಲ್ಲಿ ಸೋಲಾರ್ ಅಳವಡಿಸಿಕೊಂಡಿದ್ದರೆ ನಮ್ಮ ಕರೆಂಟ್ ಬಿಲ್ ಗಳಲ್ಲಿ ಪ್ರತಿ ತಿಂಗಳು 50 ರೂಪಾಯಿ ರಿಯಾಯಿತಿಯನ್ನು ನೀಡಲಾಗುತ್ತದೆ.. ನೀವು ಪಡೆಯುತ್ತಿಲ್ಲವಾದರೆ ಈ ತಿಂಗಳಿನಿಂದಲೇ ಕೇಳಿ ಪಡೆಯಿರಿ..

2.ಅನಾವಶ್ಯಕ ಲೈಟ್ಸ್ ಗಳನ್ನು ಆಫ್ ಮಾಡಿ..

ಸಾಮಾನ್ಯವಾಗಿ ಎಲ್ಲರೂ ಮಾಡುವ ತಪ್ಪು ಎಂದರೆ ಇದೇ.. ಮರೆವಿನ ಪ್ರಭಾವವೋ ಏನೋ ಹಾಕಿದ ಲೈಟ್ ಗಳನ್ನು ಆಫ್ ಮಾಡುವುದನ್ನು ಮರೆತುಬಿಟ್ಟಿರುತ್ತೇವೆ.. ಈ ಅಭ್ಯಾಸವನ್ನು ಮೊದಲು ಬದಲಾಯಿಸಿಕೊಳ್ಳಿ..

3.ನಿಮ್ಮ ಮನೆಯ ಫ್ರಿಡ್ಜ್

ನಿಮ್ಮ ಮನೆಯ ಫ್ರಿಡ್ಜ್ ಬಾಗಿಲನ್ನು ಪದೇ ಅದೇ ತೆರೆಯುತ್ತಲೇ ಇರಬೇಡಿ.. ಅನಾವಶ್ಯಕವಾಗಿ ತೆಗೆದಷ್ಟು ಕೂಲಿಂಗ್ ಕಡಿಮೆಯಾಗಿ ಮತ್ತೆ ಕೂಲ್ ಆಗಲು ಹೆಚ್ಚು ಕರೆಂಟ್ ತೆಗೆದುಕೊಳ್ಳುತ್ತದೆ.. ಇನ್ನು ಫ್ರಿಡ್ಜ್ ನ ಮೋಡ್ ಅನ್ನು ಮಿನಿಮಮ್ ನಲ್ಲಿ ಇಡಿ..

4.LED ಬಲ್ಬ್ ಗಳನ್ನು ಬಳಸಿ..

ಸಾಮಾನ್ಯವಾಗಿ ಕರೆಂಟ್ ಬಿಲ್‌ಹೆಚ್ಚು ಬರುವುದೇ ಇದರಿಂದ ಬಳಸುವ ಬಲ್ಬ್ ಗಳನ್ನು ಈ ಕೂಡಲೇ ಎಲ್ ಇ ಡಿ ಗಳಿಗೆ ಬದಲಾಯಿಸಿ.. ಸರ್ಕಾರದ ಒಂದು ಯೋಜನೆಯ ಪ್ರಕಾರ ರಿಯಾಯಿತಿ ದರದಲ್ಲಿ ಎಲ್ ಇ ಡಿ ಬಲ್ಬ್ ಅನ್ನು ವಿತರಿಸಲಾಗುತ್ತದೆ.. ನಿಮ್ಮ ಹತ್ತಿರದ ಕೆ ಇ ಬಿ ಗಳಲ್ಲಿ ಹೋಗಿ ವಿಚಾರಿಸಿ ಕೊಂಡುಕೊಳ್ಳಿ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ. ಕಾರ್ತೀಕ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…