News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

2291

ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ.

ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ..

1.ಮನೆಯಲ್ಲಿ ಸೋಲಾರ್ ಬಳಸಿ ಕರೆಂಟ್ ಬಿಲ್ ನಲ್ಲಿ 50 ರೂಪಾಯಿ ರಿಯಾಯಿತಿ ಪಡೆಯಿರಿ..

ಇದು ಸಾಮಾನ್ಯವಾಗಿ ಬಹುತೇಕರಿಗೆ ತಿಳಿದಿಲ್ಲ..‌ ಹೌದು ಮನೆಯಲ್ಲಿ ಸೋಲಾರ್ ಅಳವಡಿಸಿಕೊಂಡಿದ್ದರೆ ನಮ್ಮ ಕರೆಂಟ್ ಬಿಲ್ ಗಳಲ್ಲಿ ಪ್ರತಿ ತಿಂಗಳು 50 ರೂಪಾಯಿ ರಿಯಾಯಿತಿಯನ್ನು ನೀಡಲಾಗುತ್ತದೆ.. ನೀವು ಪಡೆಯುತ್ತಿಲ್ಲವಾದರೆ ಈ ತಿಂಗಳಿನಿಂದಲೇ ಕೇಳಿ ಪಡೆಯಿರಿ..

2.ಅನಾವಶ್ಯಕ ಲೈಟ್ಸ್ ಗಳನ್ನು ಆಫ್ ಮಾಡಿ..

ಸಾಮಾನ್ಯವಾಗಿ ಎಲ್ಲರೂ ಮಾಡುವ ತಪ್ಪು ಎಂದರೆ ಇದೇ.. ಮರೆವಿನ ಪ್ರಭಾವವೋ ಏನೋ ಹಾಕಿದ ಲೈಟ್ ಗಳನ್ನು ಆಫ್ ಮಾಡುವುದನ್ನು ಮರೆತುಬಿಟ್ಟಿರುತ್ತೇವೆ.. ಈ ಅಭ್ಯಾಸವನ್ನು ಮೊದಲು ಬದಲಾಯಿಸಿಕೊಳ್ಳಿ..

3.ನಿಮ್ಮ ಮನೆಯ ಫ್ರಿಡ್ಜ್

ನಿಮ್ಮ ಮನೆಯ ಫ್ರಿಡ್ಜ್ ಬಾಗಿಲನ್ನು ಪದೇ ಅದೇ ತೆರೆಯುತ್ತಲೇ ಇರಬೇಡಿ.. ಅನಾವಶ್ಯಕವಾಗಿ ತೆಗೆದಷ್ಟು ಕೂಲಿಂಗ್ ಕಡಿಮೆಯಾಗಿ ಮತ್ತೆ ಕೂಲ್ ಆಗಲು ಹೆಚ್ಚು ಕರೆಂಟ್ ತೆಗೆದುಕೊಳ್ಳುತ್ತದೆ.. ಇನ್ನು ಫ್ರಿಡ್ಜ್ ನ ಮೋಡ್ ಅನ್ನು ಮಿನಿಮಮ್ ನಲ್ಲಿ ಇಡಿ..

4.LED ಬಲ್ಬ್ ಗಳನ್ನು ಬಳಸಿ..

ಸಾಮಾನ್ಯವಾಗಿ ಕರೆಂಟ್ ಬಿಲ್‌ಹೆಚ್ಚು ಬರುವುದೇ ಇದರಿಂದ ಬಳಸುವ ಬಲ್ಬ್ ಗಳನ್ನು ಈ ಕೂಡಲೇ ಎಲ್ ಇ ಡಿ ಗಳಿಗೆ ಬದಲಾಯಿಸಿ.. ಸರ್ಕಾರದ ಒಂದು ಯೋಜನೆಯ ಪ್ರಕಾರ ರಿಯಾಯಿತಿ ದರದಲ್ಲಿ ಎಲ್ ಇ ಡಿ ಬಲ್ಬ್ ಅನ್ನು ವಿತರಿಸಲಾಗುತ್ತದೆ.. ನಿಮ್ಮ ಹತ್ತಿರದ ಕೆ ಇ ಬಿ ಗಳಲ್ಲಿ ಹೋಗಿ ವಿಚಾರಿಸಿ ಕೊಂಡುಕೊಳ್ಳಿ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

    ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…