ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ.
ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ..
ಇದು ಸಾಮಾನ್ಯವಾಗಿ ಬಹುತೇಕರಿಗೆ ತಿಳಿದಿಲ್ಲ.. ಹೌದು ಮನೆಯಲ್ಲಿ ಸೋಲಾರ್ ಅಳವಡಿಸಿಕೊಂಡಿದ್ದರೆ ನಮ್ಮ ಕರೆಂಟ್ ಬಿಲ್ ಗಳಲ್ಲಿ ಪ್ರತಿ ತಿಂಗಳು 50 ರೂಪಾಯಿ ರಿಯಾಯಿತಿಯನ್ನು ನೀಡಲಾಗುತ್ತದೆ.. ನೀವು ಪಡೆಯುತ್ತಿಲ್ಲವಾದರೆ ಈ ತಿಂಗಳಿನಿಂದಲೇ ಕೇಳಿ ಪಡೆಯಿರಿ..
ಸಾಮಾನ್ಯವಾಗಿ ಎಲ್ಲರೂ ಮಾಡುವ ತಪ್ಪು ಎಂದರೆ ಇದೇ.. ಮರೆವಿನ ಪ್ರಭಾವವೋ ಏನೋ ಹಾಕಿದ ಲೈಟ್ ಗಳನ್ನು ಆಫ್ ಮಾಡುವುದನ್ನು ಮರೆತುಬಿಟ್ಟಿರುತ್ತೇವೆ.. ಈ ಅಭ್ಯಾಸವನ್ನು ಮೊದಲು ಬದಲಾಯಿಸಿಕೊಳ್ಳಿ..
ನಿಮ್ಮ ಮನೆಯ ಫ್ರಿಡ್ಜ್ ಬಾಗಿಲನ್ನು ಪದೇ ಅದೇ ತೆರೆಯುತ್ತಲೇ ಇರಬೇಡಿ.. ಅನಾವಶ್ಯಕವಾಗಿ ತೆಗೆದಷ್ಟು ಕೂಲಿಂಗ್ ಕಡಿಮೆಯಾಗಿ ಮತ್ತೆ ಕೂಲ್ ಆಗಲು ಹೆಚ್ಚು ಕರೆಂಟ್ ತೆಗೆದುಕೊಳ್ಳುತ್ತದೆ.. ಇನ್ನು ಫ್ರಿಡ್ಜ್ ನ ಮೋಡ್ ಅನ್ನು ಮಿನಿಮಮ್ ನಲ್ಲಿ ಇಡಿ..
ಸಾಮಾನ್ಯವಾಗಿ ಕರೆಂಟ್ ಬಿಲ್ಹೆಚ್ಚು ಬರುವುದೇ ಇದರಿಂದ ಬಳಸುವ ಬಲ್ಬ್ ಗಳನ್ನು ಈ ಕೂಡಲೇ ಎಲ್ ಇ ಡಿ ಗಳಿಗೆ ಬದಲಾಯಿಸಿ.. ಸರ್ಕಾರದ ಒಂದು ಯೋಜನೆಯ ಪ್ರಕಾರ ರಿಯಾಯಿತಿ ದರದಲ್ಲಿ ಎಲ್ ಇ ಡಿ ಬಲ್ಬ್ ಅನ್ನು ವಿತರಿಸಲಾಗುತ್ತದೆ.. ನಿಮ್ಮ ಹತ್ತಿರದ ಕೆ ಇ ಬಿ ಗಳಲ್ಲಿ ಹೋಗಿ ವಿಚಾರಿಸಿ ಕೊಂಡುಕೊಳ್ಳಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…