ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ.
ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ..
ಇದು ಸಾಮಾನ್ಯವಾಗಿ ಬಹುತೇಕರಿಗೆ ತಿಳಿದಿಲ್ಲ.. ಹೌದು ಮನೆಯಲ್ಲಿ ಸೋಲಾರ್ ಅಳವಡಿಸಿಕೊಂಡಿದ್ದರೆ ನಮ್ಮ ಕರೆಂಟ್ ಬಿಲ್ ಗಳಲ್ಲಿ ಪ್ರತಿ ತಿಂಗಳು 50 ರೂಪಾಯಿ ರಿಯಾಯಿತಿಯನ್ನು ನೀಡಲಾಗುತ್ತದೆ.. ನೀವು ಪಡೆಯುತ್ತಿಲ್ಲವಾದರೆ ಈ ತಿಂಗಳಿನಿಂದಲೇ ಕೇಳಿ ಪಡೆಯಿರಿ..
ಸಾಮಾನ್ಯವಾಗಿ ಎಲ್ಲರೂ ಮಾಡುವ ತಪ್ಪು ಎಂದರೆ ಇದೇ.. ಮರೆವಿನ ಪ್ರಭಾವವೋ ಏನೋ ಹಾಕಿದ ಲೈಟ್ ಗಳನ್ನು ಆಫ್ ಮಾಡುವುದನ್ನು ಮರೆತುಬಿಟ್ಟಿರುತ್ತೇವೆ.. ಈ ಅಭ್ಯಾಸವನ್ನು ಮೊದಲು ಬದಲಾಯಿಸಿಕೊಳ್ಳಿ..
ನಿಮ್ಮ ಮನೆಯ ಫ್ರಿಡ್ಜ್ ಬಾಗಿಲನ್ನು ಪದೇ ಅದೇ ತೆರೆಯುತ್ತಲೇ ಇರಬೇಡಿ.. ಅನಾವಶ್ಯಕವಾಗಿ ತೆಗೆದಷ್ಟು ಕೂಲಿಂಗ್ ಕಡಿಮೆಯಾಗಿ ಮತ್ತೆ ಕೂಲ್ ಆಗಲು ಹೆಚ್ಚು ಕರೆಂಟ್ ತೆಗೆದುಕೊಳ್ಳುತ್ತದೆ.. ಇನ್ನು ಫ್ರಿಡ್ಜ್ ನ ಮೋಡ್ ಅನ್ನು ಮಿನಿಮಮ್ ನಲ್ಲಿ ಇಡಿ..
ಸಾಮಾನ್ಯವಾಗಿ ಕರೆಂಟ್ ಬಿಲ್ಹೆಚ್ಚು ಬರುವುದೇ ಇದರಿಂದ ಬಳಸುವ ಬಲ್ಬ್ ಗಳನ್ನು ಈ ಕೂಡಲೇ ಎಲ್ ಇ ಡಿ ಗಳಿಗೆ ಬದಲಾಯಿಸಿ.. ಸರ್ಕಾರದ ಒಂದು ಯೋಜನೆಯ ಪ್ರಕಾರ ರಿಯಾಯಿತಿ ದರದಲ್ಲಿ ಎಲ್ ಇ ಡಿ ಬಲ್ಬ್ ಅನ್ನು ವಿತರಿಸಲಾಗುತ್ತದೆ.. ನಿಮ್ಮ ಹತ್ತಿರದ ಕೆ ಇ ಬಿ ಗಳಲ್ಲಿ ಹೋಗಿ ವಿಚಾರಿಸಿ ಕೊಂಡುಕೊಳ್ಳಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…