ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.
ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.

ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.
ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.

ತೂಕವನ್ನು ನಿಯಂತ್ರಣದಲ್ಲಿಡುವುದು.
ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್ ನೀಡುತ್ತಿರಿ.
ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.
ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.
.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
![]()
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…