ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.
ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.

ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.
ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.

ತೂಕವನ್ನು ನಿಯಂತ್ರಣದಲ್ಲಿಡುವುದು.
ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್ ನೀಡುತ್ತಿರಿ.
ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.
ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.
.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…