News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

2082

ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾಯು ಹೇಗೆ ಉಂಟಾಗುತ್ತದೆ:-

ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್‌ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.

ಪಾರ್ಶ್ವವಾಯು ಲಕ್ಷಣಗಳು:-

ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.

 

ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.

ಪಾರ್ಶ್ವವಾಯುವನ್ನು ತಡೆಯಲು ಸಲಹೆಗಳು:- 

ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.

ತೂಕವನ್ನು ನಿಯಂತ್ರಣದಲ್ಲಿಡುವುದು.

ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್‌ ನೀಡುತ್ತಿರಿ.

ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.

ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್‌ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.

.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

    ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌ಏಲಕ್ಕಿ ಪುಡಿ –…

  • ರೆಸಿಪಿ

    ಮೈಸೂರು ಶೈಲಿಯಲ್ಲಿ ಬಿಸಿ ಬಿಸಿ ‘ಚಿಲ್ಲಿ ಚಿಕನ್’ ಮಾಡಿ…

    ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …

  • ರಾಜಕೀಯ

    ಬಳ್ಳಾರಿ ಬ್ರದರ್ಸ್ಗೆ ಕೊಟ್ಟ ಮಾತಿನಂತೆ, ನಡೆಯದ ಸುಷ್ಮಾ ಸ್ವರಾಜ್..!ಏನು ಗೊತ್ತಾ…

    ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…

  • ಉಪಯುಕ್ತ ಮಾಹಿತಿ

    ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ

    karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/

  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

    Loading