ಆರೋಗ್ಯ

ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

2078

ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾಯು ಹೇಗೆ ಉಂಟಾಗುತ್ತದೆ:-

ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್‌ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.

ಪಾರ್ಶ್ವವಾಯು ಲಕ್ಷಣಗಳು:-

ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.

 

ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.

ಪಾರ್ಶ್ವವಾಯುವನ್ನು ತಡೆಯಲು ಸಲಹೆಗಳು:- 

ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.

ತೂಕವನ್ನು ನಿಯಂತ್ರಣದಲ್ಲಿಡುವುದು.

ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್‌ ನೀಡುತ್ತಿರಿ.

ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.

ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್‌ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.

.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • ಉಪಯುಕ್ತ ಮಾಹಿತಿ

    ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

    ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • ಉಪಯುಕ್ತ ಮಾಹಿತಿ

    ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…