ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.
ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.

ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.
ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.

ತೂಕವನ್ನು ನಿಯಂತ್ರಣದಲ್ಲಿಡುವುದು.
ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್ ನೀಡುತ್ತಿರಿ.
ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.
ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.
.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…
ಡಿಜಿಟಲ್ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…