ಆರೋಗ್ಯ

ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

2076

ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾಯು ಹೇಗೆ ಉಂಟಾಗುತ್ತದೆ:-

ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್‌ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.

ಪಾರ್ಶ್ವವಾಯು ಲಕ್ಷಣಗಳು:-

ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.

 

ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.

ಪಾರ್ಶ್ವವಾಯುವನ್ನು ತಡೆಯಲು ಸಲಹೆಗಳು:- 

ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.

ತೂಕವನ್ನು ನಿಯಂತ್ರಣದಲ್ಲಿಡುವುದು.

ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್‌ ನೀಡುತ್ತಿರಿ.

ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.

ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್‌ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.

.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ರಿಯಾಜ್ ಮೇಲೆ ತನ್ನ ಸೇಡು ತೀರಿಸಿಕೊಂಡಿದ್ದು ಹೇಗೆ ಗೊತ್ತಾ…? ತಿಳಿಯಲು ಈ ಲೇಖನ ಓದಿ….

    ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ವಿಚಿತ್ರ ಆದರೂ ಸತ್ಯ

    ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

    ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….