ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.
ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.

ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.
ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.

ತೂಕವನ್ನು ನಿಯಂತ್ರಣದಲ್ಲಿಡುವುದು.
ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್ ನೀಡುತ್ತಿರಿ.
ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.
ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.
.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.